ಚಂಡೀಗಢಕ್ಕೆ ಟ್ರಕ್‌ನಲ್ಲಿ ರಾಹುಲ್‌ ಗಾಂಧಿ ಪ್ರಯಾಣ | ಚಾಲಕರೊಡನೆ ಮಾತುಕತೆ

Date:

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ದೆಹಲಿಯಿಂದ ಚಂಡೀಗಢಕ್ಕೆ ಸೋಮವಾರ (ಮೇ 22) ರಾತ್ರಿ ಟ್ರಕ್‌ನಲ್ಲಿ ಸಂಚರಿಸಿ ಚಾಲಕರ ಮನವಿಯನ್ನು ಆಲಿಸಿದ್ದಾರೆ.

ಟ್ರಕ್‌ನಲ್ಲಿ ಸಂಚರಿಸುತ್ತ ಚಾಲಕರ ಜತೆ ಮಾತನಾಡಿ ಅವರ ಕಷ್ಟ ಸುಖಗಳಿಗೆ ಕಿವಿಯಾಗಿದ್ದಾರೆ.

ರಾಹುಲ್‌ ಅವರು ಟ್ರಕ್‌ನಲ್ಲಿ ಸಂಚರಿಸುವ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಈ ಬಗ್ಗೆ ಟ್ವೀಟ್‌ ಮಾಡಿದೆ. “ಟ್ರಕ್‌ ಚಾಲಕರೊಂದಿಗೆ ಜನ ನಾಯಕರಾಗಿರುವ ರಾಹುಲ್‌ ಗಾಂಧಿ ತೆರಳಿ ಅವರ ಕಷ್ಟಗಳನ್ನು ಆಲಿಸುತ್ತ ದೆಹಲಿಯಿಂದ ಚಂಡೀಗಢವರೆಗೆ ಪ್ರಯಾಣಿಸಿದರು. ಮಾಧ್ಯಮಗಳ ವರದಿ ಪ್ರಕಾರ ಭಾರತದಲ್ಲಿ ಸುಮಾರು 90 ಲಕ್ಷ ಟ್ರಕ್‌ ಚಾಲಕರಿದ್ದಾರೆ. ಅವರಿಗೆ ಅವರದ್ದೇ ಆದ ಸಂಕಷ್ಟಗಳಿವೆ. ಅವರ ಮನದ ಮಾತನ್ನು ರಾಹುಲ್‌ ಅವರು ಆಲಿಸಿದ್ದಾರೆ” ಎಂದು ಬರೆದುಕೊಂಡಿದೆ.

ರಾಹುಲ್‌ ಅವರು ಟ್ರಕ್‌ನಲ್ಲಿ ಸಂಚರಿಸಿರುವ ವಿಡಿಯೋವನ್ನು ಸಹ ಕಾಂಗ್ರೆಸ್‌ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ರಾಹುಲ್‌ ಅವರು ಟ್ರಕ್‌ ಚಾಲಕರೊಂದಿಗೆ ಮಾತನಾಡುವ ದೃಶ್ಯಗಳು ವಿಡಿಯೋದಲ್ಲಿವೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಈ ಸುದ್ದಿ ಓದಿದ್ದೀರಾ? ₹2,000 ಬೆಲೆಯ ನೋಟನ್ನೇ ನೀಡುತ್ತಿರುವ ಗ್ರಾಹಕರು: ಝೊಮ್ಯಾಟೋಗೆ ಹೊಸ ತಲೆಬಿಸಿ!

ರಾಹುಲ್‌ ಅವರು ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿ ಬ್ಲಿಂಕಿಟ್ ಡೆಲಿವರಿ ಎಕ್ಸಿಕ್ಯೂಟಿವ್ ಜೊತೆ ಸವಾರಿ ಮಾಡಿದ್ದರು.

ಈ ವೇಳೆ ಅವರ ಸಮಸ್ಯೆಗಳನ್ನು ಆಲಿಸಿದ್ದರು. ಅಲ್ಲದೆ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮಾತುಕತೆ ನಡೆಸಿದ್ದರು. ಸಾಮಾನ್ಯರಂತೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿ, ಎಲ್ಲರೊಂದಿಗೆ ಬೆರೆತು ಮಾತುಕತೆಯಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...