ರಾಜ್‌ಕೋಟ್ ಗೇಮ್ ಜೋನ್ ದುರಂತ: ಪೊಲೀಸ್ ಆಯುಕ್ತ ಸೇರಿ ಪ್ರಮುಖ ಅಧಿಕಾರಿಗಳ ವರ್ಗಾವಣೆ

Date:

ಗುಜರಾತಿನ ರಾಜ್‌ಕೋಟ್‌ ಗೇಮ್‌ ಜೋನ್‌ ದುರಂತದಲ್ಲಿ ಇಲ್ಲಿಯವರೆಗೂ 28 ಮಂದಿ ಮೃತಪಟ್ಟಿದ್ದು, ಘೋರ ಘಟನೆಯ ನಂತರ ರಾಜ್ಯ ಸರ್ಕಾರ ಹಲವು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ನಗರ ಪೊಲೀಸ್ ಆಯುಕ್ತ ರಾಜು ಭಾರ್ಗವ ಅವರನ್ನು ವರ್ಗಾವಣೆಗೊಳಿಸಿದ್ದು, ಅವರ ಸ್ಥಾನಕ್ಕೆ ಅಹಮದಾಬಾದಿನ ವಿಶೇಷ ಪೊಲೀಸ್ ಆಯುಕ್ತ ಬ್ರಜೇಶ್ ಕುಮಾರ್‌ ಝಾ ಅವರನ್ನು ನೇಮಿಸಲಾಗಿದೆ.

ನಗರ ಆಯುಕ್ತರಲ್ಲದೆ ಆಡಳಿತ, ಸಂಚಾರಿ ಹಾಗೂ ಅಪರಾಧ ವಿಭಾಗದ ಆಯುಕ್ತರನ್ನು ಕೂಡ ವರ್ಗಾವಣೆಗೊಳಿಸಲಾಗಿದೆ.

ಗುಜರಾತ್‌ ಹೈಕೋರ್ಟ್ ರಾಜ್‌ಕೋಟ್‌ ಪಾಲಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೆಲವು ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಧರ್ಮಾಧಿಕಾರಿ’ಗೆ ಅಡ್ಡಬಿದ್ದ ಸರ್ಕಾರ ಸಾರುತ್ತಿರುವ ಸಂದೇಶವೇನು?

ಗೇಮ್‌ ಜೋನ್‌ ಸಂಸ್ಥೆ ನಗರ ಪಾಲಿಕೆಯಿಂದ ನಿರಪೇಕ್ಷಣ ಪ್ರಮಾಣ ಪತ್ರ, ಅಗ್ನಿ ಸುರಕ್ಷತೆ ಹಾಗೂ ಕಟ್ಟಡ ನಿಯಮ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳದ ಕಾರಣ ಸರ್ಕಾರ ಹಾಗೂ ಪಾಲಿಕೆ ಸಂಸ್ಥೆ ವಿರುದ್ಧ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿತ್ತು.

ಪ್ರಮುಖ ಪ್ರಮಾಣ ಪತ್ರಗಳನ್ನು ಪಡೆಯದೆ 2 ವರ್ಷಗಳಿಗೂ ಹೆಚ್ಚು ಕಾಲ ರಾಜ್‌ಕೋಟ್‌ನ ಎರಡು ಗೇಮ್‌ ಜೋನ್‌ಗಳು ಕಾರ್ಯನಿರ್ವಹಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರಿಂದ ನಿಯಂತ್ರಿಸಲ್ಪಡುತ್ತಿರುವ ರಾಜ್ಯ ಸರ್ಕಾರವನ್ನು ಇನ್ನು ಮುಂದೆ ನಂಬಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.

“ಎರಡೂ ವರ್ಷಗಳಿಗೂ ಹೆಚ್ಚು ಕಾಲ ಈ ಗೇಮಿಂಗ್‌ ಜೋನ್‌ ಕಾರ್ಯ ನಿರ್ವಹಿಸುತ್ತಿದೆ. ನೀವು ಕಣ್ಣು ಮುಚ್ಚಿಕೊಂಡಿದ್ದೀರಿ ಎಂದು ನಾವು ಭಾವಿಸಬೇಕೆ? ನೀವು ನಿದ್ದೆಯ ಮಂಪರಿನಲ್ಲಿದ್ದರಾ? ನಿಮ್ಮ ಅಧಿಕಾರಿಗಳು ಏನು ಮಾಡುತ್ತಿದ್ದರು” ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...