ಮಹಿಳೆಯ ಮೇಲೆ ಅತ್ಯಾಚಾರ: ಸ್ವಯಂ ಘೋಷಿತ ದೇವಮಾನವ ಬಂಧನ

Date:

ಒಡಿಶಾದ ಮತ್‌ಕರ್ಗೋಳದಲ್ಲಿ ಆಶ್ರಮ ನಡೆಸುತ್ತಿದ್ದ ಸ್ವಯಂ ಘೋಷಿತ ದೇವಮಾನವನನ್ನು ಕಾಮಿಕ್ಯಾನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮತ್‌ಕರ್ಗೋಳದಲ್ಲಿ ಮದನ್ ಮೋಹನ್ ಪರಿದಾ (45) ಆರೋಪಿ.

ಕಳೆದ 15 ವರ್ಷಗಳಿಂದ, ಪರಿದಾ ಗ್ರಾಮದಲ್ಲಿ ‘ಮುರಳಿ ಮನೋಹರ್ ಆಶ್ರಮ’ ನಡೆಸುತ್ತಿದ್ದು, ಆಶ್ರಮದಲ್ಲಿ ಅತ್ಯಾಚಾರ ನಡೆಸಿರುವುದಾಗಿ 35 ವರ್ಷದ ದೂರು ನೀಡಿದ್ದಾರೆ. ಆಶ್ರಮದಲ್ಲಿ ಹಲವು ಮಹಿಳೆಯರು ಇದ್ದರು. ಸಂತ್ರಸ್ತೆ ವಿಚ್ಛೇದಿತಳು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಅತ್ಯಾಚಾರ ಪ್ರಕರಣ | ಭಾರೀ ಪ್ರತಿಭಟನೆಯಾದರೆ ಮಾತ್ರ ತ್ವರಿತ ವಿಚಾರಣೆಯೇ?!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್ 4ರಂದು ಆಶ್ರಮದಲ್ಲಿ ಮಲಗಿದ್ದಾಗ ಪರಿದಾ ಮಹಿಳೆಯ ಕೋಣೆಗೆ ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹಾಗೆಯೇ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಆದರೂ ಮಹಿಳೆ ಇತರರಿಗೆ ಮತ್ತು ಗ್ರಾಮಸ್ಥರಿಗೆ ಅತ್ಯಾಚಾರ ಬಗ್ಗೆ ತಿಳಿಸಿದ್ದು, ಗ್ರಾಮಸ್ಥರು ಮಾತುಕತೆ ನಡೆಸಿ ಇತ್ಯರ್ಥಪಡಿಸಲು ಪ್ರಯತ್ನಿಸಿದರು. ಆದರೆ ಮಾತುಕತೆ ವಿಫಲವಾಗಿದೆ ಎಂದು ಹೇಳಲಾಗಿದೆ.

ಇದಾದ ಬಳಿಕ ಮಹಿಳೆ ಕಾಮಿಕ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ದೂರಿನ ಆಧಾರದ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೊಲೀಸರು ಆಶ್ರಮದ ಸಿಬ್ಬಂದಿಯ ವಿಚಾರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾನೆ. ಪೊಲೀಸರು ಆಶ್ರಮವನ್ನು ಸಹ ಸೀಲ್ ಮಾಡಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...