ಹಿರಿಯ ಸಹೋದ್ಯೋಗಿ ಹೈಕೋರ್ಟ್‌ಗೆ ನೇಮಕ; ನ್ಯಾಯಾಧೀಶೆ ರಾಜೀನಾಮೆ

Date:

ದುರ್ನಡತೆ, ಅನಧಿಕೃತ ಅಧಿಕಾರ ಚಲಾಯಿಸುತ್ತಿದ್ದಾರೆ, ಕಿರುಕುಳ ನೀಡುತ್ತಿದ್ದಾರೆ ಎಂದು ಯಾರ ವಿರುದ್ಧ ನಾನು ಧನಿ ಎತ್ತಿದ್ದೆನೋ, ಅದೇ ಹಿರಿಯ ಸಯೋದ್ಯೋಗಿಯೊಬ್ಬರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆ ಅದಿತಿ ಕುಮಾರ್ ಶರ್ಮಾ ಆರೋಪಿಸಿದ್ದಾರೆ. ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಶಾಧೋಲ್ ಕಿರಿಯ ಡಿವಿಷನ್ ಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅದಿತಿ ಅವರು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. “ನ್ಯಾಯಾಂಗ ಸೇವೆಗೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ನಾನು ಸಂಸ್ಥೆಯನ್ನು ಅನುತ್ತೀರ್ಣಗೊಳಿಸಿಲ್ಲ. ಆದರೆ, ಸಂಸ್ಥೆ ನನ್ನನ್ನು ಅನುತ್ತೀರ್ಣಗೊಳಿಸಿದೆ” ಎಂದು ಬರೆದಿದ್ದಾರೆ.

“ದುರ್ವರ್ತನೆ ತೋರುತ್ತಿದ್ದ ಹಿರಿಯ ನ್ಯಾಯಾಧೀಶರ ವಿರುದ್ಧ ನಾನು ಧ್ವನಿ ಎತ್ತುವ ಧೈರ್ಯ ತೋರಿದ್ದೆ. ಹಲವು ವರ್ಷಗಳ ಕಾಲ ನಿರಂತರ ಕಿರುಕುಳ ಎದುರಿಸಿದ್ದೇನೆ. ಆದರೂ, ಇಲ್ಲಿಯವರೆಗೆ ಕಾನೂನುಬದ್ಧ ಮಾರ್ಗವನ್ನೇ ಅನುಸರಿಸಿದ್ದೇನೆ. ನನಗೆ ನ್ಯಾಯ ಒದಗಿಸದಿದ್ದರೂ, ವಿಚಾರಣೆಯನ್ನಾದರೂ ಮಂಜೂರು ಮಾಡುವ ನಿರೀಕ್ಷೆ ಇತ್ತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಗೇಮ್ ಚೇಂಜರ್ ಆಗ್ತಾರಾ ಪ್ರಶಾಂತ್ ಕಿಶೋರ್?

“ದಾಖಲೆ ಸಹಿತ ನ್ಯಾಯಾಧೀಶರ ವಿರುದ್ಧ ದೂರು ನೀಡಿದ್ದೇನೆ. ಆದರೂ, ವಿಚರಣೆ ನಡೆಸಿಲ್ಲ. ಯಾವುದೇ ನೋಟಿಸ್ ನೀಡಿಲ್ಲ. ಬಾಧ್ಯಸ್ಥರನ್ನಾಗಿ ಮಾಡಲಾಗಿಲ್ಲ. ನನ್ನ ನೋವಿಗೆ ಕಾರಣರಾದ ನ್ಯಾಯಾಧೀಶರನ್ನು ಪ್ರಶ್ನಿಸುವ ಬದಲು ಅವರಿಗೆ ಬಹುಮಾನ ನೀಡಿ, ಶಿಫಾರಸ್ಸು ಮಾಡಿ ಪದೋನ್ನತಿ ನೀಡಲಾಗಿದೆ. ಸಮನ್ಸ್ ಬದಲು ಪೀಠವನ್ನು ನೀಡಲಾಗಿದೆ. ಇದೊಂದು ವಿಕಟ ಪ್ರಹಸನ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...