ಷೇರುಪೇಟೆಯಲ್ಲಿ ಟ್ರಂಪ್ ತಲ್ಲಣ: ಕುಸಿದ 3 ಸಾವಿರಕ್ಕೂ ಅಧಿಕ ಅಂಕ, ಹೂಡಿಕೆದಾರರಿಗೆ 19 ಲಕ್ಷ ಕೋಟಿ ನಷ್ಟ

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕದ ಹೇರಿಕೆಗೆ ಭಾರತ ಸೇರಿದಂತೆ ಜಗತ್ತಿನಾದ್ಯಂತ ಷೇರುಪೇಟೆ ತಲ್ಲಣಗೊಂಡಿದೆ. ಇಂದು (ಏ.07) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 3,000ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದ್ದು ಹೂಡಿಕೆದಾರರು ಭಾರೀ ನಷ್ಟ ಅನುಭವಿಸುವಂತಾಗಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ 3,150.12 ಅಂಕಗಳಷ್ಟು ಕುಸಿತದೊಂದಿಗೆ 72,206.88 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ನಿಫ್ಟಿ 1010.95 ಅಂಕಗಳಷ್ಟು ಕುಸಿತದೊಂದಿಗೆ 21,893.50 ಅಂಕಗಳ ಮಟ್ಟಕ್ಕೆ ಇಳಿಕೆಯಾಗಿದೆ.

ಏಪ್ರಿಲ್ 4ರಂದು ವಿದೇಶಿ ಇನ್ಸ್ ಟಿಟ್ಯೂಷನಲ್ ಮೌಲ್ಯದ ಹೂಡಿಕೆದಾರರು 3,483.98 ಕೋಟಿ ರೂ. ಮೌಲ್ಯದ ಭಾರತೀಯ ಈಕ್ವಿಟಿಗಳನ್ನು ಮಾರಾಟ ಮಾಡಿದ್ದರು. ಅದೇ ರೀತಿ ದೇಶೀಯ ಇನ್ಸ್ ಟಿಟ್ಯೂಷನಲ್ ಹೂಡಿಕೆದಾರರು 1,720.32 ಕೋಟಿ ರೂ. ಮೌಲ್ಯದ ಷೇರುಗಳನ್ನು ಮಾರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್‌’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ

ಷೇರುಪೇಟಿಯ ಸೂಚ್ಯಂಕ, ನಿಫ್ಟಿಯ ಭಾರಿ ಕುಸಿತದಿಂದ 19 ಲಕ್ಷ ಕೋಟಿ ಕರಗಿ ಹೋಗಿದೆ. ಟಾಟಾ ಸ್ಟೀಲ್‌, ಇನ್ಫೋಸಿಸ್, ಟಾಟಾ ಮೋಟಾರ್ಸ್, ಎಚ್‌ಸಿಎಲ್‌ ಟೆಕ್‌ ಮತ್ತು ಟೆಕ್ ಮಹೇಂದ್ರ ಷೇರು ಶೇ. 10 ರಷ್ಟು ಕುಸಿತಕಂಡಿದೆ.

ಜಾಗತಿಕ ಮಟ್ಟದಲ್ಲಿ ಚೀನಾ, ಜಪಾನ್‌ ಸೇರಿದಂತೆ ಹಲವು ದೇಶಗಳ ಷೇರುಪೇಟೆ ಸೂಚ್ಯಂಕ ಕೂಡ ಭಾರಿ ಕುಸಿತ ಕಂಡಿದೆ. ನೆಫ್ಟಿಯೂ ಕೂಡ ಇಳಿಕೆಯಾಗಿರುವುದರಿಂದ ಹೂಡಿಕೆದಾರರಿಗೆ ಸಾಕಷ್ಟು ನಷ್ಟವುಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...