ರಾಜಿಯಾದರೂ ಲೈಂಗಿಕ ದೌರ್ಜನ್ಯ ಪ್ರಕರಣ ರದ್ದು ಪಡಿಸಲಾಗದು: ಸುಪ್ರೀಂ ಕೋರ್ಟ್

Date:

ಆರೋಪಿ ಮತ್ತು ಸಂತ್ರಸ್ತರ ನಡುವೆ ರಾಜಿಯಾದರೂ ಕೂಡಾ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಈ ಮೂಲಕ ಹೊಂದಾಣಿಕೆ ಆಧಾರದ ಮೇಲೆ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸಬಹುದು ಎಂಬ ರಾಜಸ್ಥಾನ ಹೈಕೋರ್ಟ್‌ನ ತೀರ್ಪನ್ನು ತಳ್ಳಿಹಾಕಿದೆ.

ನ್ಯಾಯಮೂರ್ತಿಗಳಾದ ಸಿ.ಟಿ.ರವಿಕುಮಾರ್ ಮತ್ತು ಪಿ.ವಿ.ಸಂಜಯ್ ಕುಮಾರ್ ಅವರಿದ್ದ ಪೀಠವು ತೀರ್ಪು ನೀಡಿದೆ. “ಈ ಸಂಬಂಧ ಆದೇಶವನ್ನು ರದ್ದುಗೊಳಿಸಲಾಗಿದೆ. ಎಫ್‌ಐಆರ್ ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಕಾನೂನಿನ ಪ್ರಕಾರ ಮುಂದುವರಿಸಲಾಗುತ್ತದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಸರ್ಕಾರಿ ನೇಮಕಾತಿ ಪ್ರಕ್ರಿಯೆ ಆರಂಭವಾದರೆ ಅರ್ಧದಲ್ಲಿ ನಿಲ್ಲಿಸುವಂತಿಲ್ಲ: ಸುಪ್ರೀಂ ಕೋರ್ಟ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಮತ್ತು ಸಂತ್ರಸ್ತರ ನಡುವೆ ರಾಜಿ ಮಾಡಿಕೊಂಡರೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಯ ಸೆಕ್ಷನ್ 482ರ ಅಡಿಯಲ್ಲಿ ಹೈಕೋರ್ಟ್ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸಬಹುದೇ ಎಂಬುದಕ್ಕೆ ಬಹುನಿರೀಕ್ಷಿತ ತೀರ್ಪು ಇದಾಗಿದೆ. 15 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತೀರ್ಪು ನೀಡಲಾಗಿದೆ.

ಆರೋಪಿಗಳು ಮತ್ತು ಬಾಲಕಿಯ ಕುಟುಂಬದ ನಡುವೆ ರಾಜಿಯಾದ ನಂತರ, ಆರೋಪಿಗಳು ಪ್ರಕರಣವನ್ನು ರದ್ದುಗೊಳಿಸಲು ರಾಜಸ್ಥಾನ ಹೈಕೋರ್ಟ್‌ನ ಮಧ್ಯಸ್ಥಿಕೆಯನ್ನು ಕೋರಿದ್ದರು. ಹೈಕೋರ್ಟ್ ಅರ್ಜಿಯನ್ನು ಸ್ವೀಕರಿಸಿ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಆಕ್ಷೇಪಿಸಿ ರಾಮ್‌ಜಿ ಲಾಲ್ ಬೈರ್ವಾ ಎಂಬವರು ಅರ್ಜಿ ಸಲ್ಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...