ಶ್ರೀಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಸಂಕೀರ್ಣ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮೋದನೆ

Date:

ಉತ್ತರ ಪ್ರದೇಶದ ಮಥುರಾದ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಡ್ವೊಕೇಟ್ ಕಮಿಷನರ್ ನೇಮಕಕ್ಕೆ ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

“ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ವಕೀಲರ ಮೂಲಕ ನಡೆಸಬೇಕೆಂದು ನಾವು ಒತ್ತಾಯಿಸಿದ ನಮ್ಮ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಅನುಮೋದಿಸಿದೆ. ಡಿಸೆಂಬರ್ 18 ರಂದು ವಿಧಾನಗಳನ್ನು ನಿರ್ಧರಿಸಲಾಗುವುದು” ಎಂದು ಹಿಂದೂ ಒಕ್ಕೂಟಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದರು.

ಶಾಹಿ ಈದ್ಗಾ ಮಸೀದಿಯ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಶಿಸ್ತಿನ ವರ್ತನೆ: ಐವರು ಲೋಕಸಭಾ ಸದಸ್ಯರ ಅಮಾನತು

“ಶಾಹಿ ಈದ್ಗಾ ಮಸೀದಿಯು ಹಿಂದೂ ದೇವಾಲಯದ ಹಲವು ಚಿಹ್ನೆಗಳು ಮತ್ತು ಕುರುಹುಗಳನ್ನು ಹೊಂದಿದೆ ಎಂಬುದು ನನ್ನ ಬೇಡಿಕೆಯಾಗಿತ್ತು. ನಿಜವಾದ ಸ್ಥಾನವನ್ನು ಖಚಿತಪಡಿಸಿಕೊಳ್ಳಲು, ಅಡ್ವೋಕೇಟ್ ಕಮಿಷನರ್ ಅವರ ಅಗತ್ಯವಿದೆ. ಇದು ನ್ಯಾಯಾಲಯದ ಮಹತ್ವದ ತೀರ್ಪು” ಎಂದು ಜೈನ್ ಒತ್ತಿ ಹೇಳಿದರು.

ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬ್ ಭಗವಾನ್ ಕೃಷ್ಣನ ಜನ್ಮಸ್ಥಳದ 13.37 ಎಕರೆಯಲ್ಲಿ ದೇವಾಲಯವನ್ನು ಕೆಡವಿ ನಿರ್ಮಿಸಿದ ಎಂದು ಹಿಂದೂ ಸಂಘಟನೆಗಳ ವಾದವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...