ಪಂಜಾಬಿ ಗಾಯಕನಿಗೆ 10 ಕೋಟಿ ರೂ. ನೀಡುವಂತೆ ಬಿಷ್ಣೋಯ್ ಗ್ಯಾಂಗ್ ನಿಂದ ಬೆದರಿಕೆ

Date:

ಸ್ನೇಹಿತ ಮತ್ತು ಸಹ ಗಾಯಕ ಬಿ ಪ್ರಾಕ್ ಅವರಿಗೆ 10 ಕೋಟಿ ರೂ. ನೀಡುವಂತೆ ಹೇಳಬೇಕು, ಇಲ್ಲದಿದ್ದರೆ ಒಂದು ವಾರದೊಳಗೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ನನಗೆ ಬೆದರಿಕೆ ಕರೆ ಬಂದಿದೆ ಎಂದು ಪಂಜಾಬಿ ಗಾಯಕ ದಿಲ್ನೂರ್ ಮೊಹಾಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮೊಹಾಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿರುವ ದಿಲ್ನೂರ್, ನನಗೆ ಕರೆ ಮಾಡಿದ್ದ ವ್ಯಕ್ತಿ ತನ್ನನ್ನು ಅರ್ಜು ಬಿಷ್ಣೋಯಿ ಎಂದು ಹೇಳಿಕೊಂಡಿದ್ದು, ನಾನು ಲಾರೆನ್ಸ್ ಬಿಷ್ಣೋಯಿ ಗುಂಪಿಗೆ ಸೇರಿದವನು ಎಂದು ಹೇಳಿದ್ದಾನೆ ಎಂದು ತಿಳಿಸಿದ್ದಾರೆ.

ಬಿ ಪ್ರಾಕ್ ಬಾಲಿವುಡ್ ಮತ್ತು ಪಂಜಾಬಿ ಸಂಗೀತ ಕ್ಷೇತ್ರದಲ್ಲಿ ಜನಪ್ರಿಯರಾಗಿದ್ದಾರೆ. ಕೇಸರಿ ಚಿತ್ರದ ತೇರಿ ಮಿಟ್ಟಿ, ಫಿಲ್ಹಾಲ್, ಪಚ್ತಾವೋಗೆ, ಶೇರ್ಷಾ ಸಿನಿಮಾದ ರಾಂಜಾ, ಮಾನ ದಿಲ್ ಮತ್ತು ಕೇಸರಿಯಾ ರಂಗ್ ಸೇರಿದಂತೆ ಹಲವು ಹಿಟ್ ಸಾಂಗ್‌ನಲ್ಲಿ ಕೆಲಸ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಾದೇಶಿಕ ಪಕ್ಷಗಳನ್ನು ನುಂಗುವ ಬಿಜೆಪಿ ತಂತ್ರ ಅರಿಯಲು ಜೆಡಿಎಸ್‌ಗೆ ಸಕಾಲ!

ಜನವರಿ 5ರಂದು ವಿದೇಶದಿಂದ ಎರಡು ಮಿಸ್ಡ್ ಕಾಲ್ ಸ್ವೀಕರಿಸಿದ್ದೇನೆ. ಆದರೆ ಅದಕ್ಕೆ ನಾನು ಉತ್ತರಿಸಿರಲಿಲ್ಲ. ಮರುದಿನ ಮತ್ತೊಂದು ಕರೆ ಸ್ವೀಕರಿಸಿದ್ದು, ಅದು ಮತ್ತೊಂದು ವಿದೇಶಿ ಸಂಖ್ಯೆಯಿಂದ ಬಂದಿತ್ತು. ನಾನು ಕರೆಗೆ ಉತ್ತರಿಸಿದೆನಾದರೂ, ಸಂಶಯಾಸ್ಪದವಾಗಿ ಕಂಡು ಬಂದಿದ್ದರಿಂದ ಸಂಪರ್ಕ ಕಡಿತಗೊಳಿಸಿದೆ. ಬಳಿಕ ನಾನು ವಾಯ್ಸ್ ಮೆಸೇಜ್ ವೊಂದನ್ನು ಸ್ವೀಕರಿಸಿದ್ದು, ಆ ಸಂದೇಶದಲ್ಲಿ 10 ಕೋಟಿ ರೂ.ಗಳನ್ನು ಪಾವತಿಸಬೇಕು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸುವ ಬಗ್ಗೆ ತಿಳಿಸಲಾಗಿದೆ ಎಂದು ದಿಲ್ನೂರ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

“ಈ ಕುರಿತ ತನಿಖೆ ಆರಂಭಿಸಿದ್ದೇವೆ. ಕರೆಗಳ ವಿವರ ಮತ್ತು ಆಡಿಯೊ ಸಂದೇಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...