‘ಕ್ಷಮಿಸು ಅಪ್ಪ…’; ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ

Date:

ದೇಶದ ಕೋಚಿಂಗ್ ಹಬ್ ಎಂದೇ ಕರೆಯಲ್ಪಡುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭರತ್ ಎಂಬ ವಿದ್ಯಾರ್ಥಿ ಮೃತ ದುರ್ದೈವಿ. ಆತ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (NEET) ತಯಾರಿ ನಡೆಸುತ್ತಿದ್ದ ಎಂದು ಕೋಟಾ ಪೊಲೀಸರು ತಿಳಿಸಿದ್ದಾರೆ.

“ನನ್ನನ್ನು ಕ್ಷಮಿಸು ಅಪ್ಪಾ. ‘ಸಾಲ್ ಭೀ ನಹಿ ಕರ್ ಪಾಯಾ’ (ನನಗೆ ಸಮಯಕ್ಕೆ ಸರಿಯಾಗಿ ತಯಾರಿ ನಡೆಸಲು ಸಾಧ್ಯವಾಗಲಿಲ್ಲ),” ಎಂದು ಅತ ಪತ್ರ ಬರೆದಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿ ಭರತ್ ರಾಜಸ್ಥಾನದ ಧೋಲ್‌ಪುರ ಮೂಲದವರು ಎಂದು ತಿಳಿದುಬಂದಿದೆ. NEET ಮತ್ತು ಜಂಟಿ ಪ್ರವೇಶ ಪರೀಕ್ಷೆ (JEE) ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಪ್ರತಿ ವರ್ಷ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೋಟಾಕ್ಕೆ ಬರುತ್ತಾರೆ. ಅಲ್ಲಿ, ನಿರಂತರವಾಗಿ ಅಭ್ಯಾಸ ಮಾಡುತ್ತಾರೆ.

ವಿದ್ಯಾರ್ಥಿಗಳ ಕಲಿಕಾ ವೇಳಾಪಟ್ಟಿ ಪೂರ್ವ ನಿಗದಿಯಾಗಿರುತ್ತದೆ ಮತ್ತು ಸಂಪೂರ್ಣ ಒತ್ತಡವಿರುತ್ತದೆ. ಕಟ್-ಥ್ರೋಟ್ ಸ್ಪರ್ಧೆ, ಓದು, ಪೋಷಕರ ನಿರೀಕ್ಷೆಗಳ ಹೊರೆ – ಕೋಚಿಂಗ್ ಹಬ್‌ನಲ್ಲಿ ವಿದ್ಯಾರ್ಥಿಗಳು ಎದುರಿಸುವ ಸಾಮಾನ್ಯ ಸಂಗತಿಗಳಾಗಿವೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...