ಜೂ.15ರೊಳಗೆ ಮುಖ್ಯ ಕಚೇರಿಯಲ್ಲಿನ ಒತ್ತುವರಿ ಜಾಗ ಖಾಲಿ ಮಾಡಿ: ಎಎಪಿಗೆ ಸುಪ್ರೀಂ ಕೋರ್ಟ್ ಆದೇಶ

Date:

ಎಎಪಿ ಪಕ್ಷ ತನ್ನ ಮುಖ್ಯ ಕಚೇರಿಯಲ್ಲಿ ದೆಹಲಿ ಹೈಕೋರ್ಟ್‌ನ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು,ಜೂ.15ರೊಳಗೆ ಖಾಲಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಅತಿಕ್ರಮಣ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ ಚುನಾವಣೆ ಮುಗಿಯುವುದರೊಳಗೆ ಜಾಗ ಬಿಡುವಂತೆ ಗಡುವು ವಿಧಿಸಿದೆ.

ಎಎಪಿ ಪಕ್ಷವು ಪರ್ಯಾಯ ಭೂಮಿಗಾಗಿ ಕೇಂದ್ರದ ಭೂಮಿ ಮತ್ತು ಅಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆಬ್ರವರಿಯಲ್ಲಿ,ನ್ಯಾಯಾಲಯವು ವಿಸ್ತರಣಾ ಯೋಜನೆಗಾಗಿ ದೆಹಲಿ ಹೈಕೋರ್ಟ್‌ಗೆ ನೀಡಿರುವ ಜಾಗವನ್ನು ಎಎಪಿ ಭೂಮಿ ಅತಿಕ್ರಮಿಸಿಕೊಂಡಿರುವುದನ್ನು ಗಮನಿಸಿತು.

ಯಾರೊಬ್ಬರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

“ಹೇಗೆ ಯಾವುದೇ ರಾಜಕೀಯ ಪಕ್ಷ ಇದರ ಮೇಲೆ ಕುಳಿತುಕೊಳ್ಳುತ್ತದೆ? ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಲಾಗುವುದು. ಸಾರ್ವಜನಿಕರಿಗೆ ಮತ್ತು ನಾಗರಿಕರಿಗೆ ಉಪಯೋಗವಾಗುವ ಭೂಮಿಯನ್ನು ಹೈಕೋರ್ಟ್ ಸ್ವಾಧೀನ ಪಡಿಸಿಕೊಳ್ಳಬೇಕು” ಎಂದು ಚಂದ್ರಚೂಡ್ ಹೇಳಿದರು.

“ಮುಂದಿನ ವಿಚಾರಣೆ ದಿನಾಂಕದೊಳಗಾಗಿ ದೆಹಲಿಯ ಲೋಕೋಪಯೋಗಿ ಕಾರ್ಯದರ್ಶಿ ಹಾಗೂ ಹಣಕಾಸಿನ ಕಾರ್ಯದರ್ಶಿ ಅವರು ದೆಹಲಿ ಹೈಕೋರ್ಟ್‌ನ ರಿಜಸ್ಟ್ರಾರ್‌ ಅವರೊಂದಿಗೆ ಸಭೆ ಹಮ್ಮಿಕೊಂಡು ಎಲ್ಲ ವಿಷಯಗಳನ್ನು ಪರಿಹರಿಸಿಕೊಳ್ಳಬೇಕು” ಎಂದು ಮುಖ್ಯ ನ್ಯಾಯಾಧೀಶರು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...