ನೀಟ್ ಅಕ್ರಮ: ಹೈಕೋರ್ಟ್ ವಿಚಾರಣೆಗಳಿಗೆ ಸುಪ್ರೀಂ ತಡೆ, ಕೌನ್ಸೆಲಿಂಗ್ ಪ್ರಕ್ರಿಯೆ ಮುಂದುವರಿಕೆ

Date:

ನೀಟ್ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವಿಚಾರಣೆಗಳನ್ನು ವರ್ಗಾಯಿಸಬೇಕೆಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ವಿಚಾರಣೆ ನಡೆಸಿದ ರಜಾ ಪೀಠದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಎಸ್‌ವಿಎನ್‌ ಭಟ್ಟಿ ಅವರು ಇದೇ ಸಂದರ್ಭದಲ್ಲಿ ವಿವಿಧ ಹೈಕೋರ್ಟ್‌ಗಳಲ್ಲಿರುವ ನೀಟ್ ಸಂಬಂಧದ ವಿಚಾರಣೆಗಳಿಗೆ ತಡೆ ನೀಡಿ ಕೌನ್ಸೆಲಿಂಗ್ ಪ್ರಕ್ರಿಯೆಗಳಿಗೆ ತಡೆ ನೀಡುವುದಿಲ್ಲ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನೀಟ್‌ಗೆ ಸಂಬಂಧಿಸಿದಂತೆ ಅರ್ಜಿಯ ವಿಚಾರಣೆಗಳನ್ನು ಜುಲೈ 8ರಂದು ಪರಿಗಣಿಸುವುದಾಗಿ ಸುಪ್ರೀಂ ಪೀಠ ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದೆಡೆ ವಂದೇ ಭಾರತ್- ಬುಲೆಟ್ ಟ್ರೇನ್ ವಿಲಾಸ; ಮತ್ತೊಂದೆಡೆ ಬಡವರ ಜೀವಗಳ ಅಪಹಾಸ

ಮೇಘಾಲಯದ ಪರೀಕ್ಷಾ ಕೇಂದ್ರದಲ್ಲಿ 45 ನಿಮಿಷಗಳ ಕಾಲ ಸಮಯ ಕಳೆದುಕೊಂಡ ವಿದ್ಯಾರ್ಥಿಗಳ ಅರ್ಜಿಗೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿಗಳು, ಕೌನ್ಸೆಲಿಂಗ್‌ಗೆ ತಡೆ ನೀಡುವುದಿಲ್ಲ. ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯ ಮೇರೆಗೆ ಕೇಂದ್ರ ಸರ್ಕಾರ ಮತ್ತು ಎನ್‌ಟಿಎಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ನೀಟ್‌ – ಯುಜಿ 2024 ಫಲಿತಾಂಶವನ್ನು ರದ್ದುಗೊಳಿಸುವಂತೆ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರ್ಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮತ್ತು ಇತರರಿಂದ ಪ್ರತಿಕ್ರಿಯೆಗಳನ್ನು ಕೇಳಿತು. ಹಾಗೆಯೇ ಜುಲೈ 8ಕ್ಕೆ ಅರ್ಜಿಗಳನ್ನು ವಿಚಾರಣೆಗೆ ಮುಂದೂಡಿತು.

ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾಣಿಸಿಕೊಂಡ 20 ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳಲ್ಲಿ ಒಂದಾದ ಎನ್‌ಟಿಎ ಮತ್ತು ಇತರರಿಗೆ ಪರೀಕ್ಷೆಯನ್ನು ಹೊಸದಾಗಿ ನಡೆಸಲು ನಿರ್ದೇಶನವನ್ನು ಕೋರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...