ಸುಪ್ರೀಂ ತೀರ್ಪು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನ: ಮಾಜಿ ಕೇಂದ್ರ ಚುನಾವಣಾ ಆಯುಕ್ತ ಖುರೇಷಿ

Date:

ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನವಾಗಿದೆ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ ವೈ ಖುರೇಷಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವದ ಮೇಲೆ ಜನರಿಗಿರುವ ನಂಬಿಕೆಯನ್ನು ಉಳಿಸಿದೆ. ಈ ರೀತಿ ನಡೆದಿರುವುದು ದೊಡ್ಡ ವಿಷಯವಾಗಿದೆ.ಕಳೆದ ಐದರಿಂದ ಏಳು ವರ್ಷಗಳಲ್ಲಿ ನಾವು ಸುಪ್ರೀಂ ಕೋರ್ಟ್‌ನಿಂದ ಪಡೆದ ದೊಡ್ಡ ಐತಿಹಾಸಿಕ ತೀರ್ಪಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನ” ಎಂದು ಹೇಳಿದರು.

“ ಕಳೆದ ಹಲವು ವರ್ಷಗಳಿಂದ ಇದರ ಬಗ್ಗೆ ನಮಗೆ ಸಮಸ್ಯೆಯುಂಟಾಗಿತ್ತು. ಪ್ರಜಾಪ್ರಭುತ್ವವನ್ನು ಪ್ರೀತಿಸುವ ಎಲ್ಲರೂ ಇದನ್ನು ವಿರೋಧಿಸಿದ್ದರು. ನಾನು ಈ ಬಗ್ಗೆ ಹಲವು ಲೇಖನಗಳನ್ನು ಬರೆದಿದ್ದೆ, ಮಾಧ್ಯಮಗಳಲ್ಲಿ ಹಲವು ಬಾರಿ ಮಾತನಾಡಿದ್ದೆ. ನಾವು ಎತ್ತಿದ ಪ್ರತಿಯೊಂದು ಸಮಸ್ಯೆಗಳನ್ನು ತೀರ್ಪಿನ ಮೂಲಕ ನಿಭಾಯಿಸಲಾಗಿದೆ” ಎಂದು ಖುರೇಷಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರದ ಮಾಜಿ ಚುನಾವಣಾ ಆಯುಕ್ತರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕೂಡ ಪ್ರಕಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದೆ. ತೀರ್ಪಿನಿಂದ ಸಂತಸವುಂಟಾಗಿದೆ. ಬ್ಯಾಕಿಂಗ್‌ ವ್ಯವಸ್ಥೆಯ ಮೂಲಕ ಕೊಡುಗೆಗಳನ್ನು ಪಡೆಯುವ ಕ್ರಮ ಸರಿಯಿದೆ. ಆದರೆ ನಮ್ಮ ಕಾಳಜಿಯಿರುವುದು ನೀಡಿರುವ ಕೊಡುಗೆಯನ್ನು ರಾಜಕೀಯ ಪಕ್ಷಗಳು ಏಕೆ ಗುಟ್ಟಾಗಿಡುತ್ತವೆ ಎಂಬುದು? ಎಂದು ಎಸ್‌ ವೈ ಖುರೇಷಿ ಪ್ರಶ್ನಿಸಿದ್ದಾರೆ.

“ದಾನ ನೀಡುವವನು ಗುಟ್ಟಾಗಿ ಇಡಬೇಕೆಂದು ಬಯಸಿದರೆ ಸಾರ್ವಜನಿಕರು ಪಾರದರ್ಶಕತೆ ಬಯಸುತ್ತಾರೆ. ಆದ್ದರಿಂದ ದಾನಿ ಏಕೆ ಗುಟ್ಟಾಗಿ ಇಡಬೇಕು? ಏಕೆಂದರೆ ಕೊಡುವ ಮತ್ತು ಕೊಳ್ಳುವುದರಲ್ಲಿ ಏನೋ ಮುಚ್ಚಿಡುತ್ತಿದ್ದಾನೆ. ಪುನಃ ಅನುಕೂಲಗಳನ್ನು ವಾಪಸ್‌ ಪಡೆಯುತ್ತಿದ್ದಾನೆ ಪರವಾನಗಿಗಳು, ಗುತ್ತಿಗೆಗಳು,  ವಿದೇಶಿಗಳಲ್ಲಿ ಭೂಮಿ ಕೊಳ್ಳಲು ಸಾಲಗಳು. ಹಾಗಿದ್ದರೆ ಅವರು ಏಕೆ ಮುಚ್ಚಿಡಲು ಬಯಸುತ್ತಾರೆ? ಎಂದು ಮಾಜಿ ಚುನಾವಣಾ ಆಯುಕ್ತರು ಪ್ರಶ್ನಿಸಿದ್ದಾರೆ.

“ಸರ್ಕಾರ ಕೂಡ ದಾನಿಗಳನ್ನು ಗುಟ್ಟಾಗಿಡಲು ಪ್ರಯತ್ನಿಸುತ್ತಿದೆ. ಇದೇ ದಾನಿಗಳು ಕಳೆದ 70 ವರ್ಷಗಳಿಂದ ದಾನ ಮಾಡುತ್ತಿದ್ದಾರೆ. ಇದ್ದಕ್ಕಿದ್ದಂತೆ ಗೌಪ್ಯತೆಯ ಅವಶ್ಯಕತೆ ಏನಿದೆ. ಆದ ಕಾರಣ ಈಗ ಅದನ್ನು ದೂರ ಮಾಡಲಾಗಿದೆ. ನಮ್ಮ ಪ್ರಜಾಪ್ರಭುತ್ವ ಮತ್ತೊಮ್ಮೆ ಆರೋಗ್ಯಕರವಾಗಿದೆ ಎಂದು ನನಗನಿಸುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...