ನೋಟು ಅಮಾನ್ಯೀಕರಣ ಯಶಸ್ವಿಯಾಗಿದ್ದರೆ ಅಕ್ರಮ ಹಣ ವರ್ಗಾವಣೆ ಇನ್ನು ಏಕೆ ಚಾಲ್ತಿಯಲ್ಲಿದೆ? ಸುಪ್ರಿಯಾ ಸುಳೆ ಪ್ರಶ್ನೆ

Date:

ನೋಟು ಅಮಾನ್ಯೀಕರಣದ ಇಷ್ಟು ವರ್ಷಗಳ ನಂತರ ಪೇಟಿಎಂ ಮೂಲಕ ಹಣ ವಂಚನೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿ ಎಂದರೆ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಎನ್‌ಸಿಪಿ (ಶರದ್ ಪವಾರ್ ಬಣ) ಸಂಸದೆ ಸುಪ್ರಿಯಾ ಸುಳೆ ಬುಧವಾರ ಲೋಕಸಭೆಯಲ್ಲಿ ಸರಕಾರವನ್ನು ಪ್ರಶ್ನಿಸಿದ್ದಾರೆ.

ಕೇಂದ್ರ ತನಿಖಾ ಅನೇಕ ದಾಳಿಗಳಲ್ಲಿ ವಶಪಡಿಸಿಕೊಳ್ಳುತ್ತಿರುವ ನಗದು ಮೂಲದ ಬಗ್ಗೆಯೂ ಅವರು ಸರ್ಕಾರವನ್ನು ಸುಪ್ರಿಯಾ ಪ್ರಶ್ನಿಸಿದರು.

“ನೋಟು ರದ್ದತಿ ಸಂಭವಿಸಿದಾಗ, ಪೇಟಿಎಂನ ದೊಡ್ಡ ಜಾಹೀರಾತುಗಳನ್ನು ಪ್ರದರ್ಶಿಸಲಾಯಿತು. ಇಂದು ಪೇಟಿಎಂ ವಿರುದ್ಧ ಗರಿಷ್ಠ ಹೋರಾಟ ನಡೆಸುತ್ತಿರುವವರು ಯಾರು? ಪೇಟಿಎಂ ಮೂಲಕ ಗರಿಷ್ಠ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಸರ್ಕಾರವೇ ಹೇಳುತ್ತಿದೆ. ಇವೆಲ್ಲ ನಡೆಯುವಾಗ ಸರ್ಕಾರ ಇಷ್ಟು ವರ್ಷಗಳ ಕಾಲ ಏನು ಮಾಡುತ್ತಿತ್ತು. ಹಾಗಾದರೆ ನೋಟು ರದ್ದತಿ ಮಾಡಿರುವುದು ತಪ್ಪೇ ಅಥವಾ ಪೇಟಿಎಂನ ತಪ್ಪೇ ಅಥವಾ ತಂತ್ರಜ್ಞಾನ ತಪ್ಪಾಗಿದೆಯೆ? ಎಂದು ಕೆಂದ್ರವನ್ನು ಸುಪ್ರಿಯಾ ತರಾಟೆಗೆ ತೆಗೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ದಿಲ್ಲಿ ಚಲೋ ಮತ್ತು ಬಿಜೆಪಿಯ ಭಂಡತನ

“ಅಷ್ಟೊಂದು ನಗದು ವಸೂಲಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಚಲಾವಣೆಯಲ್ಲಿರುವ ಈ ನಗದು ಎಲ್ಲಿಂದ ಬಂತು? ನೋಟು ಅಮಾನ್ಯೀಕರಣ ಮಾಡಿದ್ದರೆ, ನೀವು ವಶಪಡಿಸಿಕೊಂಡ ಹಣ ಎಲ್ಲಿಂದ ಬಂತು? ಇವೆಲ್ಲವುಗಳಿಗೂ ಸರ್ಕಾರವೇ ಉತ್ತರಿಸಬೇಕಾಗಿದೆ” ಎಂದು ಸುಳೆ ಹೇಳಿದರು.

ಹಲವು ನಿಯಮಗಳನ್ನು ಉಲ್ಲಂಘಿಸಿದ ಕಾರಣ ಆರ್‌ಬಿಐ ಪೇಟಿಎಂ ಪೇಮೆಂಟ್‌ ಬ್ಯಾಂಕ್‌ನ ಪರವಾನಗಿಯನ್ನು ರದ್ದುಗೊಳಿಸಿದೆ. ಫೆ.29ರ ನಂತರ ಪೇಟಿಎಂ ಪೇಮೆಂಟ್‌ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.

ಆರ್‌ಬಿಐ ನಿಷೇಧಿಸಿದ ನಂತರ ಪೇಟಿಎಂ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸದ ಜಾರಿ ನಿರ್ದೇಶನಾಲಯದ ವಿಶ್ವಾಸಾರ್ಹತೆಯ ಬಗ್ಗೆ ಸುಪ್ರಿಯಾ ಸುಳೆ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...