ತಮಿಳುನಾಡು | ಮೊದಲ ತಲೆಮಾರಿನ ಪದವೀಧರರಿಗೆ ಸರ್ಕಾರಿ ನೌಕರಿಯಲ್ಲಿ ಆದ್ಯತೆ; ಸುಗ್ರೀವಾಜ್ಞೆ

Date:

ತಮಿಳುನಾಡು ಸರ್ಕಾರವು ಮೊದಲ ತಲೆಮಾರಿನ ಪದವೀಧರರಿಗೆ ಸರ್ಕಾರಿ ನೌಕರಿಗಳಲ್ಲಿ ಆದ್ಯತೆ ನೀಡುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸಿದೆ.

ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಫಲಾನುಭವಿಗಳಿಗೆ ಸರ್ಟಿಫಿಕೇಟ್‌ಗಳನ್ನು  ವಿತರಿಸುವುದರ ಬಗ್ಗೆ ಮಾರ್ಗಸೂಚಿಗಳನ್ನು ಕೂಡ ಪ್ರಕಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿಎಂಕೆ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದಲೂ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಸಾಮಾಜಿಕ ನ್ಯಾಯದ ನೆಲೆಯಲ್ಲಿ ಹಲವು ಹೊಸ ಕಾನೂನು ಜಾರಿಗೆ ತರುತ್ತಿದೆ. ಅವುಗಳ ಪೈಕಿ ಇದೂ ಕೂಡ ಒಂದು ಅನೇಕರು ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ಅಭಿನಂದಿಸುತ್ತಿದ್ದಾರೆ.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...