10 ಕ್ಷೇತ್ರಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗಕ್ಕೆ ಟಿಎಂಸಿ ಒತ್ತಾಯ

Date:

ಜುಲೈ 10ರಂದು ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಇತ್ತೀಚೆಗೆ ಚುನಾವಣಾ ಆಯೋಗ ಘೋಷಿಸಿದ ನಂತರ, ಸಂಸದರಾಗಿ ಆಯ್ಕೆಯಾದ ಬಳಿಕ ತೃಣಮೂಲ ಕಾಂಗ್ರೆಸ್ ಶಾಸಕರಿಂದ ತೆರವಾಗಲಿರುವ ಇತರ ಆರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವಂತೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಟಿಎಂಸಿ ಪತ್ರ ಬರೆದಿದೆ.

“ಆರು ಸ್ಥಾನಗಳು ಖಾಲಿಯಾದ ನಂತರ ಎಲ್ಲಾ 10 ವಿಧಾನಸಭೆ ಸ್ಥಾನಗಳಿಗೆ ಉಪಚುನಾವಣೆ ನಡೆಸುವುದು ವಿವೇಕಯುತ ಮತ್ತು ಸಂಪನ್ಮೂಲ ಪರಿಣಾಮಕಾರಿಯಾಗಿದೆ. ಶಾಸಕರು ಆರು ತಿಂಗಳೊಳಗೆ ರಾಜೀನಾಮೆ ನೀಡಬೇಕಾಗುತ್ತದೆ” ಎಂದು ಟಿಎಂಸಿ ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ?  ಪಶ್ಚಿಮ ಬಂಗಾಳ | ಪೊಲೀಸ್‌ ಭದ್ರತೆಯಲ್ಲಿ ಪಂಚಾಯತ್‌ ಚುನಾವಣೆಯ ಮರು ಮತದಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಗಂಜ್, ರಣಘಾಟ್ ದಕ್ಷಿಣ್, ಬಾಗ್ದಾ ಮತ್ತು ಮಾಣಿಕ್ತಾಲಾ ಕ್ಷೇತ್ರಗಳಿಗೆ ಚುನಾವಣಾ ಆಯೋಗವು ಉಪಚುನಾವಣೆ ಘೋಷಿಸಿದೆ. ಇನ್ನು ಮದರಿಹತ್, ನೈಹತಿ, ತಲ್ದಂಗ್ರಾ, ಮೇದಿನಿಪುರ್, ಸೀತಾಯ್ ಮತ್ತು ಹರೋವಾ ಸೀಟುಗಳು ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕಾರಣ ಖಾಲಿಯಾಗಲಿದೆ.

“ಒಂದೇ ರಾಜ್ಯದಲ್ಲಿ ಖಾಲಿ ಇರುವ ಮತ್ತು ಶೀಘ್ರದಲ್ಲೇ ಖಾಲಿಯಾಗಲಿರುವ ವಿವಿಧ ವಿಧಾನಸಭೆ ಸ್ಥಾನಗಳಿಗೆ ಬೇರೆ ಬೇರೆ ಉಪಚುನಾವಣೆಗಳನ್ನು ನಡೆಸಲು ಯಾವುದೇ ಮಾನ್ಯ ಅಥವಾ ತರ್ಕಬದ್ಧ ಕಾರಣವಿಲ್ಲ. ಇದು ಆಡಳಿತದ ಮೇಲೆ ಪರಿಣಾಮ ಬೀರುತ್ತದೆ ಮತ್ತು ರಾಜ್ಯವನ್ನು ನಿರಂತರವಾಗಿ ಚುನಾವಣೆಯ ಗುಂಗಿನಲ್ಲೇ ಇರಿಸುವ ಮೂಲಕ ಆಡಳಿತದ ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಯಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...