ಉದಯನಿಧಿ ಸ್ಟಾಲಿನ್ ತಮಿಳುನಾಡಿನ ಡಿಸಿಎಂ ಆಗಿ ಆಯ್ಕೆಯಾಗುವ ಸಾಧ್ಯತೆ: ವರದಿ

Date:

ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಆಡಳಿತಾರೂಢ ಡಿಎಂಕೆ ಸರ್ಕಾರದಲ್ಲಿ ಡಿಸಿಎಂ ಆಗಿ ಬಡ್ತಿ ಪಡೆಯುವ ಸಾಧ್ಯತೆಗಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಉದಯನಿಧಿ ಸ್ಟಾಲಿನ್‌ ತಂದೆ ಎಂ ಕೆ ಸ್ಟಾಲಿನ್ ಕೂಡ 2009ರ ಲೋಕಸಭಾ ಚುನಾವಣೆಯ ನಂತರ ಅವರ ತಂದೆ ಎಂ ಕೆ ಕರುಣಾನಿಧಿ ಸಂಪುಟದಲ್ಲಿ ಡಿಸಿಎಂ ಆಗಿ ಬಡ್ತಿ ಪಡೆದಿದ್ದರು.

ಚೆಪಕ್ ಕ್ಷೇತ್ರದ ಶಾಸಕರಾದ ಉದಯನಿಧಿ 2022ರ ಡಿಸೆಂಬರ್‌ನಲ್ಲಿ ಡಿಎಂಕೆ ಸಂಪುಟದಲ್ಲಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಕಾರಕ್ಕೆ ಇಕ್ಕಟ್ಟು ತಂದ ಖಾಸಗಿ ಮೀಸಲು ಸಮಸ್ಯೆ

ಮೂಲಗಳ ಪ್ರಕಾರ, ಉದಯನಿಧಿ ಸ್ಟಾಲಿನ್‌ ಇದೇ ವರ್ಷದ ಆರಂಭದಲ್ಲಿಯೇ ಡಿಸಿಎಂ ಆಗಿ ನೇಮಕಗೊಳ್ಳುವ ಸಾಧ್ಯತೆಯಿತ್ತು. ಆದರೆ ಒಂದೇ ಅವಧಿಯಲ್ಲಿ ಎರಡು ಬಾರಿ ಮಂತ್ರಿಯಾದರೆ ಪಕ್ಷದಲ್ಲಿ ಆಂತರಿಕ ಕಲಹ ಏರ್ಪಡುವ ಕಾರಣದಿಂದ ಯೋಜನೆಯನ್ನು ಕೈ ಬಿಡಲಾಯಿತು ಎಂದು ತಿಳಿದುಬಂದಿದೆ.

ಈ ವರ್ಷದ ಜನವರಿಯಲ್ಲಿ ಸನಾತನ ಧರ್ಮದ ಬಗ್ಗೆ ನೀಡಿದ್ದ ಹೇಳಿಕೆಯಿಂದ ವಿವಾದ ಉಂಟಾಗಿತ್ತು. ಈ ಬೆಳವಣಿಗೆಯ ನಂತರ ಕಲ್ಲಕುರುಚಿಯ ಅಕ್ರಮ ಮದ್ಯ ದುರಂತ ಕೂಡ ಉದಯನಿಧಿ ಸ್ಟಾಲಿನ್‌ ಡಿಸಿಎಂ ಆಗಲು ಅಡ್ಡಿಯಾಯಿತು ಎಂದು ವರದಿಯಾಗಿದೆ.

ಸನಾತನ ಧರ್ಮದ ವಿರುದ್ಧವಾದ ಹೇಳಿಕೆ ರಾಷ್ಟ್ರಮಟ್ಟದಲ್ಲಿ ವಿವಾದ ಉಂಟು ಮಾಡಿದರೆ, ಕಲ್ಲಕುರುಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವನೆಯಿಂದ 65 ಮಂದಿ ಮೃತಪಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...