ಕಾರ್ಯಕ್ರಮದಲ್ಲಿ ಮಹಿಳಾ ಅಭಿಮಾನಿ ತುಟಿಗೆ ಮುತ್ತಿಟ್ಟ ಹಿರಿಯ ಗಾಯಕ ಉದಿತ್ ನಾರಾಯಣ್; ವ್ಯಾಪಕ ಟೀಕೆ

Date:

ಕಾರ್ಯಕ್ರಮವೊಂದರಲ್ಲಿ ಹಿರಿಯ ಗಾಯಕ ಉದಿತ್ ನಾರಾಯಣ್ ಅವರು ಮಹಿಳಾ ಅಭಿಮಾನಿಗಳ ತುಟಿಗೆ ಮುತ್ತಿಟ್ಟಿರುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ.

ನೆಟ್ಟಿಗರು ಗಾಯಕ ಉದಿತ್ ನಾರಾಯಣ್ ಈ ಹಿಂದೆ ಅಲ್ಕಾ ಯಾಗ್ನಿಕ್ ಮತ್ತು ಶ್ರೇಯಾ ಘೋಷಾಲ್ ಅವರಂತಹ ಮಹಿಳಾ ಗಾಯಕಿಯರ ಕೆನ್ನೆಗೆ ಮುತ್ತಿಟ್ಟಿದ್ದ ಸಂದರ್ಭದ ವಿಡಿಯೋಗಳನ್ನು ಕೂಡಾ ಹಂಚಿಕೊಂಡಿದ್ದಾರೆ. ಹಾಗೆಯೇ ಹಿರಿಯ ಗಾಯಕರನ್ನು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋಗಳಲ್ಲಿ ಮಹಿಳಾ ಅಭಿಮಾನಿ ಸೆಲ್ಫಿ ತೆಗೆದ ಬಳಿಕ ಗಾಯಕ ಆಕೆಯ ಕೆನ್ನೆಗೆ ಮುತ್ತಿಟ್ಟಿರುವುದು ಕಾಣಬುದು. ಅದಾದ ಬಳಿಕ ಹಲವು ಮಹಿಳಾ ಅಭಿಮಾನಿಗಳು ಸೆಲ್ಫಿ ತೆಗೆಯುವಾಗ ಕೆನ್ನೆಗೆ ಮುತ್ತಿಟ್ಟಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನೊಂದು ಯುವತಿಯ ತಲೆ ಸವರಿ ಆಕೆಯ ತುಟಿಗೆ ಗಾಯಕ ಮುತ್ತಿಟ್ಟಿದ್ದು, ಯುವತಿ ಆಶ್ಚರ್ಯಚಕಿತಳಾಗಿರುವುದು ವಿಡಿಯೋದಲ್ಲಿ ಕಾಣಬಹುದು.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉದಿತ್ ನಾರಾಯಣ್ ಅವರು ಈ ಹಿಂದೆ ಒಪ್ಪಿಗೆ ಪಡೆಯದೆಯೇ ಗಾಯಕಿ ಅಲ್ಕಾ ಯಾಗ್ನಿಕ್ ಕೆನ್ನೆಗೆ ಮುತ್ತಿಟ್ಟ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವರು ಈ ವಿಡಿಯೋ ನೋಡಿ ಗಾಯಕನನ್ನು ಟೀಕಿಸಿದರೆ, ಇನ್ನೂ ಕೆಲವರು ಇದು ಎಐನಿಂದ ರಚಿತ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಉದಿತ್ ನಾರಾಯಣ್ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

69 ವರ್ಷದ ಉದಿತ್ ನಾರಾಯಣ್ ಬಾಲಿವುಡ್‌ನ ಅತ್ಯಂತ ಪ್ರಸಿದ್ಧ ಗಾಯಕರಾಗಿದ್ದಾರೆ. ಇತರ ಭಾರತೀಯ ಭಾಷೆಗಳಲ್ಲಿಯೂ ಹಾಡುಗಳನ್ನು ಹಾಡಿದ್ದಾರೆ. ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಉದಿತ್ ಅವರಿಗೆ, 2009ರಲ್ಲಿ ಪದ್ಮಶ್ರೀ ಮತ್ತು 2016ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...