ಕೇಂದ್ರ ಬಜೆಟ್‌ 2026 | ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ: ನಿರ್ಮಲಾ ಸೀತಾರಾಮನ್

Date:

ಸಂಸತ್ತಿನಲ್ಲಿ 2026-27ರ ಬಜೆಟ್‌ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಆದಾಯ ತೆರಿಗೆ ಕ್ಷೇತ್ರದಲ್ಲಿ ಬದಲಾವಣೆ ತರಲಾಗಿದೆ ಹೇಳಿದ್ದಾರೆ. ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ ಎಂದು ಘೋಷಿಸಿದ್ದಾರೆ. ಆದರೆ, ಆದಾಯ ತೆರಿಗೆ ಪ್ರಮಾಣದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.

“ಹೊಸ ಕಾಯ್ದೆಯು ತಾಂತ್ರಿಕ ದೋಷಗಳನ್ನು ದಂಡಗಳಾಗಿ ಪರಿವರ್ತಿಸಲು ಹೊಸ ಕಾನೂನು ಪ್ರಸ್ತಾಪಿಸುತ್ತದೆ. ಸಣ್ಣ ತೆರಿಗೆ ಅಪರಾಧಗಳು ದಂಡವನ್ನು ಮಾತ್ರ ಆಕರ್ಷಿಸುತ್ತವೆ. ಅದಾಯ ತೆರಿಗೆ ಸಲ್ಲಿಕೆ ವಿಳಂಬಕ್ಕೆ 10% ದಂಡ ವಿಧಿಸಲಾಗುತ್ತದೆ” ಎಂದಿದ್ದಾರೆ.

“ವಿದೇಶಿ ಪ್ರಯಾಣದ ಮೇಲಿನ ತೆರಿಗೆ ಪ್ರಮಾನವು ಕಡಿಮೆಯಾಗಲಿದೆ. ವಿದೇಶಿ ಶಿಕ್ಷಣ ಪ್ರವಾಸದ ಟಿಸಿಎಸ್ ದರವನ್ನು 5%ಕ್ಕೆ ಇಳಿಸಲಾಗಿದೆ. ಈ ಕಾನೂನು ಅಘೋಷಿತ ಆದಾಯವನ್ನು ಒಂದು ಕೋಟಿ ರೂಪಾಯಿಗಳಿಗೆ ಮಿತಿಗೊಳಿಸಲು ಪ್ರಸ್ತಾಪಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಪಘಾತ ವಿಮೆ ಮೇಲೆ ಟಿಡಿಎಸ್ ಇರುವುದಿಲ್ಲ” ಎಂದು ಘೋಷಿಸಿದ್ದಾರೆ.

ಸಾಲದ ಕುರಿತು ಮಾತನಾಡಿರುವ ವಿತ್ತ ಸಚಿವೆ, “ಸಾಲ ಮತ್ತು ಜಿಡಿಪಿ ನಡುವಿನ ಅಂತರ ಕಡಿಮೆಯಾಗಿದೆ. 26.7 ಲಕ್ಷ ಕೋಟಿ ರೂ.ಗಳನ್ನು ತೆರಿಗೆಯಾಗಿ ಸಂಗ್ರಹಿಸಲಾಗಿದೆ. ಆದರೆ, 34 ಲಕ್ಷ ಕೋಟಿ ರೂ.ಗಳನ್ನು ಇತರ ಮೂಲಗಳಿಂದ ಪಡೆದಿದ್ದೇವೆ. 2026-27ರಲ್ಲಿ ಸಾಲ ಕೊರತೆ 36.5 ಲಕ್ಷ ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ. 53.5 ಲಕ್ಷ ಕೋಟಿ ರೂಪಾಯಿಗಳ ವೆಚ್ಚವನ್ನು ಘೋಷಿಸಲಾಗಿದೆ. ಹಣಕಾಸಿನ ಕೊರತೆಯನ್ನು ಸರಿದೂಗಿಸಲು ನಾವು ಮಾರುಕಟ್ಟೆಯಿಂದ ಸಾಲ ಪಡೆಯುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...