2022ನೇ ಸಾಲಿನ ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಮೊದಲ ನಾಲ್ಕು ರ‍್ಯಾಂಕ್ ಪಡೆದ ಮಹಿಳೆಯರು

Date:

ದೇಶದ ಪ್ರತಿಷ್ಠಿತ ಕೇಂದ್ರ ಲೋಕಸೇವಾ ಆಯೋಗದ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಲಾಗಿದ್ದು, ಒಟ್ಟು 933 ಮಂದಿ ಉತ್ತೀರ್ಣರಾಗಿದ್ದಾರೆ. ಮೊದಲ ನಾಲ್ಕು ರ‍್ಯಾಂಕ್‌ಗಳನ್ನು ಮಹಿಳೆಯರೆ ಪಡೆದಿರುವುದು ವಿಶೇಷವಾಗಿದೆ.

ಇಶಿತಾ ಕಿಶೋರ್ ಮೊದಲ ರ‍್ಯಾಂಕ್ ಪಡೆದಿದ್ದರೆ, ಗರಿಮಾ ಲೋಹಿಯಾ 2ನೇ ಶ್ರೇಣಿ, ಎನ್‌ ಉಮಾ ಹರತಿ ಮೂರನೇ ಹಾಗೂ ಸ್ಮೃತಿ ಮಿಶ್ರಾ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಕರ್ನಾಟಕದಿಂದ ಈ ಬಾರಿ 20ಕ್ಕೂ ಹೆಚ್ಚು ಮಂದಿ ಉತ್ತೀರ್ಣರಾಗಿದ್ದಾರೆ.

ಈ ಬಾರಿ ಉತ್ತೀರ್ಣರಾದವರಲ್ಲಿ ಸಾಮಾನ್ಯ ವಿಭಾಗದಿಂದ 345, ಆರ್ಥಿಕ ದುರ್ಬಲ ವರ್ಗದಡಿ 99, ಒಬಿಸಿಯಿಂದ 263, ಪರಿಶಿಷ್ಟ ಜಾತಿಯಿಂದ 154, ಪರಿಶಿಷ್ಟ ಪಂಗಡದ 72 ಅಭ್ಯರ್ಥಿಗಳು ಒಳಗೊಂಡಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಎಎಸ್ 180, ಐಎಫ್ಎಸ್ 38, ಐಪಿಎಸ್ 200 ಸೇರಿದಂತೆ 1022 ಹುದ್ದೆಗಳು ಖಾಲಿಯಿವೆ ಎಂದು ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.

ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯನ್ನು ಜೂನ್ 5, 2022 ರಂದು ನಡೆಸಲಾಯಿತು ಮತ್ತು ಪರೀಕ್ಷೆಯ ಫಲಿತಾಂಶಗಳನ್ನು ಜೂನ್ 22 ರಂದು ಬಿಡುಗಡೆ ಮಾಡಲಾಯಿತು. ನಂತರ, ಮುಖ್ಯ ಪರೀಕ್ಷೆಯನ್ನು ಸೆಪ್ಟೆಂಬರ್ 16 ರಿಂದ 25 ರವರೆಗೆ ನಡೆಸಲಾಯಿತು ಮತ್ತು ಫಲಿತಾಂಶಗಳನ್ನು ಡಿಸೆಂಬರ್ 6 ರಂದು ಘೋಷಿಸಲಾಯಿತು. ನಂತರ ಸಂದರ್ಶನಗಳು ಮೇ 18 ರಂದು ಮುಕ್ತಾಯಗೊಂಡಿದ್ದವು.

ಫಲಿತಾಂಶ ನೋಡಲು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ https://www.upsc.gov.in/FR-CSM-22-engl-230523.pdf

https://www.upsc.gov.in/FR-CSM-22-engl-230523.pdf

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...