ವರ್ಸೋವಾ-ಬಾಂದ್ರಾ ಸೀ ಲಿಂಕ್‌ಗೆ ಸಾವರ್ಕರ್ ಹೆಸರಿಟ್ಟು ಮಹಾರಾಷ್ಟ್ರ ಸರ್ಕಾರದಿಂದ ವಿವಾದ ಸೃಷ್ಟಿ

Date:

ಮಹಾರಾಷ್ಟ್ರ ಸರ್ಕಾರವು ಮುಂಬೈನ ವರ್ಸೋವಾ-ಬಾಂದ್ರಾ ಸಂಪರ್ಕ ಸೇತುವೆಗೆ ‘ಸಾವರ್ಕರ್ ಸೇತು’ ಎಂದು ಮರುನಾಮಕರಣ ಮಾಡಿ ವಿವಾದ ಸೃಷ್ಟಿಸಿದೆ.

ಮೇ 28 ರಂದು ಸಾವರ್ಕರ್ ಜನ್ಮದಿನದಂದು ಮಾತನಾಡಿದ್ದ ಮುಖ್ಯಮಂತ್ರಿ ಏಕನಾಥ ಶಿಂಧೆ, ವರ್ಸೋವಾ-ಬಾಂದ್ರಾ ಸಂಪರ್ಕ ಸೇತುವೆಗೆ ಸಾವರ್ಕರ್ ಹೆಸರಿಡುವುದಾಗಿ ಘೋಷಿಸಿದ್ದರು. ಹಾಗೆಯೇ ಮುಂಬೈ ಬಂದರು ಸಾರಿಗೆ ಸಂಪರ್ಕ ಸೇತುವೆಗೆ ಅಟಲ್ ಬಿಹಾರಿ ವಾಜಪೇಯಿ ಸ್ಮೃತಿ ನವಾ ಸೇವಾ ಅಟಲ್ ಸೇತು ಎಂದು ಮರುನಾಮಕರಣ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಏಕರೂಪ ನಾಗರಿಕ ಸಂಹಿತೆ: ಪ್ರಧಾನಿ ಹೇಳಿಕೆ ಬೆನ್ನಲ್ಲೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ತುರ್ತು ಸಭೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬಯಿಯ ವರ್ಸೋವಾದಿಂದ ಬಾಂದ್ರಾವರೆಗೆ ಸಮುದ್ರ ಮಾಗ್ರದಲ್ಲಿ ಸಂಪರ್ಕಿಸುವ ಈ ಸೇತುವೆ ಇನ್ನೂ ನಿರ್ಮಾಣ ಹಂತದಲ್ಲಿದೆ. ಸುಮರು 17.17 ಕಿ.ಮೀ ಉದ್ದವಿದೆ. 8 ಪಥದ ಈ ಸಮುದ್ರ ಸಂಪರ್ಕ ಸೇತುವೆಯಿಂದ ಮುಂಬೈನ ಪಶ್ಚಿಮ ಎಕ್ಸ್‌ಪ್ರೆಸ್ ಹೈವೆ ಮತ್ತು ಪೂರ್ವದಲ್ಲಿರುವ ಮುಂಬೈನ ಸಬ್‌ ಅರ್ಬನ್‌ ರೈಲ್ವೆ ಮಾರ್ಗದಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲಿದೆ.

ಕಳೆದ ಕೆಲವು ದಿನಗಳ ಹಿಂದಷ್ಟೆ ನಡೆದ 101 ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, “ಸ್ವಾತಂತ್ರ್ಯ ಚಳವಳಿಯಲ್ಲಿ ಮಾತ್ರವಲ್ಲ, ಸಾಮಾಜಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಸಾವರ್ಕರ್ ಅವರು ಮಾಡಿದ್ದೆಲ್ಲ ಇಂದಿಗೂ ಸ್ಮರಣೀಯವಾಗಿದೆ” ಎಂದಿದ್ದರು. ಆದರೆ ವಿಪಕ್ಷಗಳು ಪ್ರಧಾನಿ ಸಾವರ್ಕರ್‌ ಬಗ್ಗೆ ಮಾಡಿದ ಭಾಷಣವನ್ನು ಖಂಡಿಸಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...