ಉತ್ತರ ಪ್ರದೇಶ | ದುರ್ಗಾ ದೇವಿ ಮೆರವಣಿಗೆ ವೇಳೆ ಹಿಂಸಾಚಾರ: ಓರ್ವ ಯುವಕ ಸಾವು

Date:

ದುರ್ಗಾ ದೇವಿ ಮೆರವಣಿಗೆ ವೇಳೆ ಉಂಟಾದ ಕೋಮು ಹಿಂಸಾಚಾರದಿಂದ 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಹರಾಯಿಚ್‌ನಲ್ಲಿ ನಡೆದಿದೆ. ಘಟನೆಯಿಂದಾಗಿ ಬಹರಾಯಿಚ್‌ನಲ್ಲಿನ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರಕ್ಷುಬ್ಧ ಜನಸಮೂಹವು ಕಬ್ಬಿಣದ ಸಲಾಕೆಗಳನ್ನು ಹಿಡಿದು ವಾಹನಗಳ ಮೇಲೆ ದಾಳಿ ನಡೆಸಿದ್ದು, ಅಂಗಡಿಗಳಿಗೂ ಬೆಂಕಿ ಹಚ್ಚಿದೆ.

ಮಹಾರಾಜ್‌ಗಂಜ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ಜನರ ವಾಸಿಸುವ ಮನ್ಸೂರ್‌ ಪ್ರದೇಶದಲ್ಲಿ ಹಿಂದು ಸಮುದಾಯವು ದುರ್ಗಾ ದೇವಿ ಮೆರವಣಿಗೆ ನಡೆಸಿದೆ. ಈ ವೇಳೆ, ಉದ್ದೇಶಪೂರ್ವಕವಾಗಿ ಡಿ.ಜೆ ಸೌಂಡ್‌ ಜಾಸ್ತಿ ಮಾಡಿ, ಗದ್ದಲ ಸೃಷ್ಟಿಸಿದೆ. ಇದನ್ನು ಮುಸ್ಲಿಂ ಸಮುದಾಯದ ಮುಖಂಡರು ಪ್ರಶ್ನಿಸಿದ್ದಾರೆ. ಆ ಕಾರಣಕ್ಕಾಗಿಯೇ ಎರಡೂ ಸಮುದಾಯದ ನಡುವೆ ಗಲಾಟೆ ನಡೆದಿದೆ ಎಂದು ವರದಿಯಾಗಿದೆ.

ಗಲಾಟೆ ವೇಳೆ, ಕಲ್ಲು ತೂರಾಟವೂ ನಡೆದಿದ್ದು, ದುರ್ಗಾ ದೇವಿ ಪ್ರತಿಮೆಗೂ ಹಾನಿಯಾಗಿದೆ. ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ರಾಮ್‌ ಗೋಪಾಲ್‌ ಮಿಶ್ರಾ ಎಂಬ ಯುವಕ ಸಾವನ್ನಪ್ಪಿದ್ದಾರೆ. ಯುವಕನ ಸಾವಿನ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೋಮು ಹಿಂಸಾಚಾರ ಭುಗಿಲೆದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂಸಾಚಾರ ಪ್ರಕರಣದಲ್ಲಿ ಎರಡೂ ಸಮುದಾಯದ 25 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಹಾರ್ದಿ ಪೊಲೀಸ್‌ ಠಾಣಾಧಿಕಾರಿ ಸೇರಿದಂತೆ ಇಬ್ಬರನ್ನು ಯೋಗಿ ಸರ್ಕಾರ ಅಮಾನತುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...