ವಾಟ್ಸಾಪ್‌ನಲ್ಲಿ ಇಂಟರ್‌ನೆಟ್ ಇಲ್ಲದೆ ಫೈಲ್‌ಗಳು, ಇಮೇಜ್‌ಗಳ ಶೇರಿಂಗ್ ಆಯ್ಕೆ

Date:

ಸರಿಸುಮಾರು ಮುನ್ನೂರು ಕೋಟಿಗೂ ಸಕ್ರಿಯ ಬಳಕೆದಾರರನ್ನು ಹೊಂದಿರುವ ಪ್ರಬಲ ಸಾಮಾಜಿಕ ಮಾಧ್ಯಮ ವಾಟ್ಸಾಪ್‌ ಹೊಸ ಫೀಚರ್‌ ಪರಿಚಯಿಸಲು ಮುಂದಾಗಿದೆ.

ನೂತನ ಫೀಚರ್‌ ಇಂಟರ್‌ನೆಟ್‌ ಇಲ್ಲದೆ ಫೈಲ್‌ಗಳು ಹಾಗೂ ಇಮೇಜ್‌ಗಳನ್ನು ಪಡೆಯುವುದಾಗಿದೆ. ಈ ನೂತನ ಫೀಚರ್‌ನಲ್ಲಿ ಫೈಲ್‌ಗಳು ಅಥವಾ ಮಲ್ಟಿಮೀಡಿಯಾ ಕಂಟೆಂಟ್‌ಗಳನ್ನು ಇಂಟರ್‌ನೆಟ್‌ ಸಂಪರ್ಕವಿಲ್ಲದೆ ಹತ್ತಿರದಲ್ಲಿರುವ ಬಳಕೆದಾರರಿಗೆ ಶೇರ್‌ ಮಾಡಬಹುದಾಗಿದೆ.

ಹೊಸದಾದ ಫೀಚರ್‌ ಹೆಸರು ‘ಪೀಪಲ್‌ ನಿಯರ್‌ಬೈ’. ಈ ಪೀಚರ್‌ನಿಂದ ಯಾವುದೇ ರೀತಿಯ ವೈರಸ್‌ ದಾಳಿಯ ಭಯವಿಲ್ಲದೆ ಸುರಕ್ಷಿತವಾಗಿ ಒಬ್ಬ ಬಳಕೆದಾರರು ಮತ್ತೊಬ್ಬ ಬಳಕೆದಾರರಿಗೆ ಫೈಲ್‌ಗಳನ್ನು ಕಳಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟ್ವಿಟರ್‌ ಹೊಸ ಸಿಇಒ ಲಿಂಡಾ ಹೆಸರು ಪ್ರಕಟಿಸಿದ ಎಲಾನ್‌ ಮಸ್ಕ್

ನೂತನ ಫೀಚರ್‌ ಸೇರ್ಪಡೆಯ ಬಗ್ಗೆ ವಾಟ್ಸಾಪ್‌ ಯಾವುದೇ ಆಧಿಕೃತ ಆದೇಶ ಹೊರಡಿಸಿಲ್ಲ. ಸದ್ಯ ಪ್ರಯೋಗ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಈ ಫೀಚರ್‌ನ ಮತ್ತೊಂದು ವಿಷಯವೆಂದರೆ ಪ್ರಯೋಗ ಹಂತದಲ್ಲಿ ಈ ಫೀಚರ್‌ನಲ್ಲಿ ವೈರಸ್‌ ಅಥವಾ ಬಗ್ಸ್‌ ಕಂಡುಬಂದರೆ ಫೀಚರ್‌ ಪರಿಚಯಿಸದೆ ಇರುವ ಸಾಧ್ಯತೆ ಇರಬಹುದು.

ಇತ್ತೀಚಿಗಷ್ಟೆ ವಾಟ್ಸಾಪ್ ಚಾಟ್‌ ಫಿಲ್ಟರ್, ಸರ್ಚ್‌ ಬೈ ಡೇಟ್‌ ಆಪ್ಷನ್‌, ಟಿಕ್ಸ್ಟ್‌ ಫಾರ್ಮಾಟಿಂಗ್‌ ಫೀಚರ್‌ ಸೇರಿ ಹಲವು ಆಯ್ಕೆಗಳನ್ನು ಪರಿಚಯಿಸಿತ್ತು.

Whatsapp nearby 1

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...