ಕೇರಳ | ಕೃಷಿ ಹೊಂಡ ಅಗೆಯುವಾಗ ಮಹಿಳಾ ಕಾರ್ಮಿಕರಿಗೆ ಭಾರೀ ಮೌಲ್ಯದ ನಿಧಿ ಪತ್ತೆ

Date:

ಮಹಿಳಾ ಕಾರ್ಮಿಕರು ಕೃಷಿ ಹೊಂಡ ಅಗೆಯುವಾಗ ಭಾರೀ ಪ್ರಮಾಣದ ನಿಧಿ ಪತ್ತೆಯಾದ ಘಟನೆ ಕೇರಳದ ಚೆಂಗಲಾಯಿಯ ಖಾಸಗಿ ರಬ್ಬರ್ ತೋಟದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಆರಂಭದಲ್ಲಿ ಮಹಿಳಾ ಕಾರ್ಮಿಕರು ಬಾಂಬ್ ಎಂದು ಭಾವಿಸಿ ಸುರಕ್ಷಿತ ಅಂತರ ಕಾಯ್ದುಕೊಳ್ಳಲಾಗಿತ್ತು. ಅದಾದ ಬಳಿಕ ಮಾಟ ಮಂತ್ರ ಮಾಡಿರಬಹುದು ಎಂದು ಭಯಪಟ್ಟಿದ್ದರು. ಆದರೆ ಭಯ ಬಿಟ್ಟು ಧೈರ್ಯದಿಂದ ತೆರೆದು ನೋಡಿದಾಗ ಮಹಿಳೆಯರಿಗೆ ನಿಧಿ ಪತ್ತೆಯಾಗಿದೆ.

ಪಾತ್ರೆ ತುಂಬಾ ಆಭರಣಗಳು ಮತ್ತು ಹಳೆಯ ನಾಣ್ಯಗಳು ತುಂಬಿದ್ದವು. ಇದು ಅತೀ ಅಧಿಕ ಮೌಲ್ಯದ ಆಭರಣಗಳು ಎಂದು ಹೇಳಲಾಗಿದೆ. ಪುರಾತತ್ವ ಇಲಾಖೆಯಿಂದ ವಿವರವಾದ ಪರೀಕ್ಷೆಯ ನಂತರವೇ ಇದರ ಮೌಲ್ಯ ಮತ್ತು ಪ್ರಾಚೀನತೆ ತಿಳಿದು ಬರಲಿದೆ. ಆದರೆ ಇದನ್ನು ಸ್ಥಳೀಯರು ಅಮೂಲ್ಯವಾದ ನಿಧಿ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಹಿತಿ ಪಡೆದ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ನಿಧಿಯನ್ನು ಸಂಗ್ರಹಿಸಿದ್ದಾರೆ. ನಂತರ, ಅವರು ಆಭರಣಗಳು ಮತ್ತು ನಾಣ್ಯಗಳನ್ನು ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಿದರು.

ಇದನ್ನು ಓದಿದ್ದೀರಾ?   ಪನಾಮಾ | ಉತ್ಖನನದ ವೇಳೆ 32 ಅಸ್ತಿ ಪಂಜರದ ಜೊತೆಗೆ ಬೃಹತ್ ಚಿನ್ನದ ಖಜಾನೆ ಪತ್ತೆ!

“ನಾವು ಕೃಷಿ ಹೊಂಡ ಅಗೆಯುತ್ತಿರುವಾಗ ಹೊಂಡದೊಳಗೆ ಏನೋ ಹೊಳೆಯುತ್ತಿರುವುದನ್ನು ನೋಡಿದೆವು. ಅದು ಹಳೆಯ ಪಾತ್ರೆಯಾಗಿತ್ತು. ನಾವು ಮೊದಲು ಅದನ್ನು ಬಾಂಬ್ ಎಂದು ಭಾವಿಸಿದ್ದೇವು. ನಂತರ ಇದು ಯಾವುದೋ ಮಾಟ ಮಂತ್ರ ಎಂದು ಅನುಮಾನಿಸಿದೆ. ಆದರೆ, ಆಶ್ಚರ್ಯಕರವಾಗಿ, ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳು, ಅಮೂಲ್ಯವಾದ ಮಣಿಗಳು, ಲಾಕೆಟ್‌ಗಳು ಮೊದಲಾದವುಗಳು ಅದರಲ್ಲಿ ಇದ್ದವು” ಎಂದು ಮಹಿಳೆಯೊಬ್ಬರು ತಿಳಿಸಿದ್ದಾರೆ.

“ನಾವು ಈಗಾಗಲೇ ಸಂಶೋಧನೆಯ ಬಗ್ಗೆ ಪುರಾತತ್ವ ಇಲಾಖೆಗೆ ತಿಳಿಸಿದ್ದೇವೆ. ಈ ಪ್ರದೇಶದಲ್ಲಿ ಹೆಚ್ಚಿನ ಹುಡುಕಾಟ ನಡೆಸುವುದು ಅವರಿಗೆ ಬಿಟ್ಟದ್ದು. ಅವರ ಪರೀಕ್ಷೆಯು ಪತ್ತೆಯಾದ ನಿಧಿಯ ಪ್ರಾಚೀನತೆಯನ್ನು ಬಹಿರಂಗಪಡಿಸುತ್ತದೆ” ಎಂದು ತಿಳಿಸಿದರು.

ಈ ನಡುವೆ ಶನಿವಾರ ಬೆಳಿಗ್ಗೆ ಅದೇ ಆಸ್ತಿಯಲ್ಲಿ ಇನ್ನೂ ಮೂರು ಬೆಳ್ಳಿ ನಾಣ್ಯಗಳು ಮತ್ತು ಚಿನ್ನದ ಮಣಿಗಳು ಪತ್ತೆಯಾಗಿವೆ ಎಂದು ಸ್ಥಳೀಯರು ಸೇರಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...