ಈ ದಿನ ಕವಿತೆ | ಸ್ವ/ಪರ

Date:

ನಾವೇನಾಗಿದ್ದೇವಿಂದು
ಪ್ರಾಯಶಃ
ಸದಾ ಹೀಗೆ ಇದ್ದೇವೆ..

ವಿಜಯದುನ್ಮದಾದಲಿ
ದೇಹಗಳ ಮೇಲೆ
ಪ್ರಭುತ್ವದ
ಹಚ್ಚೆ ಹಚ್ಚುತ್ತಾ…

ಮಾನವತೆ ತೊಗಲು ಸವರಿದ್ದಷ್ಟೇ
ಆಳಕ್ಕಿಳಿಯಲಿಲ್ಲ…

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಾಚಾರ,
ಕೊಲೆ,
ಚಿತ್ರಹಿಂಸೆ,
ಸುಟ್ಟು ಅಳಿಸಿಯೇ ಬಿಡುವ
ಹಪಹಪಿಕೆಯ
ಅಗ್ಗಿಷ್ಟಿಕೆ ನಮ್ಮೊಳಗೆ
ಸಹಸ್ರಮಾನದುದ್ದಕ್ಕೂ
ಜೀವಂತ ಇರಿಸಿದವರು ಉರಿಸಿದವರು

ಅರ್ಚಕರಲ್ಲ, ಪಠಾಣರಲ್ಲ
ತಿದಿಮಾಡಿ ಪೋಷಿಸಿದವರು
ನಮ್ಮೊಳಗಿನ ನಾವು

ಬಿಟ್ಟುಬಿಡಿ ನಮ್ಮನು
ಹುಡುಕಿ ಪರರ

ನೆಲದುದ್ದಗಲಕ್ಕೂ
ಒಂದೇ ನಾವು
ನಮ್ಮನ್ನು ಬಿಟ್ಟು ಉಳಿದವರಾರು

ಬಿಟ್ಟುಬಿಡಿ ನಮ್ಮ
ಹುಡುಕಿ ಪರರ

ಮೂಲ :ಇಂಗ್ಲಿಷ್- ಪ್ರೊ.ಜಿ.ಜೆ.ವಿ.ಪ್ರಸಾದ್ (ಕವಿ, ಜೆಎನ್‌ಯುವಿನ ನಿವೃತ್ತ ಇಂಗ್ಲಿಷ್ ಪ್ರೊಫೆಸರ್)
ಅನುವಾದ: ಡಾ. ರಾಜಲಕ್ಷ್ಮೀ ಎನ್ ಕೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...