ನನ್ನ ಸ್ಪರ್ಧಾ ಕ್ಷೇತ್ರದ ಬಗ್ಗೆ ನಮ್ಮ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ: ಸಚಿವ ವಿ ಸೋಮಣ್ಣ

Date:

  • ಕಾಂಗ್ರೆಸ್‌ ಸೇರುವ ವಿಚಾರ ನನ್ನ ತಲೆಯಲ್ಲೇ ಇಲ್ಲ
  • 224 ಕ್ಷೇತ್ರಗಳಲ್ಲಿ ನನಗೆ ಆಪ್ತವಾದ ಹಲವು ಕ್ಷೇತ್ರಗಳಿವೆ

ನನ್ನ ಚುನಾವಣಾ ಸ್ಪರ್ಧಾ ಕ್ಷೇತ್ರದ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ವಸತಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.

ಸೋಮವಾರ ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ 224 ಕ್ಷೇತ್ರಗಳಲ್ಲಿ ಆಪ್ತವಾದ ಹಲವು ಕ್ಷೇತ್ರಗಳಿವೆ. ಅವುಗಳ ಬಗ್ಗೆ ನಾನು ಸಾಕಷ್ಟು ತಿಳಿದುಕೊಂಡಿದ್ದೇನೆ. ಅದರಂತೆ ಚಾಮರಾಜನಗರ ಜಿಲ್ಲೆಯೂ ನನ್ನ ಮೆಚ್ಚಿನ ಜಿಲ್ಲೆ. ಹಾಗಂದ ಮಾತ್ರಕ್ಕೆ ನಾನು ಇಲ್ಲಿಂದ ಸ್ಪರ್ಧಿಸುತ್ತೇನೆ ಎಂದುಕೊಳ್ಳಬೇಕಿಲ್ಲ ಎಂದು ಸೋಮಣ್ಣ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಜಿಲ್ಲೆಯೊಂದರಿಂದ ಸ್ಪರ್ಧಿಸುವ ಇಚ್ಛೆಯನ್ನು ನಾನು ಹೊಂದಿಲ್ಲ, ಸೋಮಣ್ಣ ಎಲ್ಲಿಂದ ಕಣಕ್ಕಿಳಿಯಬೇಕು ಎನ್ನುವುದನ್ನು ನಮ್ಮ ಪಕ್ಷದ ಪ್ರಮುಖರು ನಿರ್ಧರಿಸುತ್ತಾರೆ ಎಂದು ಅವರು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ಸೇರುವ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸೋಮಣ್ಣ, ನಾನು ಡೈರೆಕ್ಟ್ ರಾಜಕಾರಣಿ, ಏನೇ ಇದ್ದರೂ ನೇರವಾಗಿ ಹೇಳುತ್ತೇನೆ. ಕಾಂಗ್ರೆಸ್ ಗೆ ಸೇರುವ ವಿಷಯ ನನ್ನ ತಲೆಯಲ್ಲೇ ಇಲ್ಲ. ಅವೆಲ್ಲ ಈಗ ಮುಗಿದ ಅಧ್ಯಾಯ ಎಂದು ಸ್ಪಷ್ಟಪಡಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...