ಮತದಾನ ಕೇಂದ್ರದ ಬಳಿ ಡಮ್ಮಿ ಇವಿಎಂ ಅಳವಡಿಕೆ ಆರೋಪ: ಮೂವರು ಶಿವಸೇನೆ ಕಾರ್ಯಕರ್ತರ ಬಂಧನ

Date:

ಮುಂಬೈನ ಮತದಾನ ಕೇಂದ್ರದ ಬಳಿ ಡಮ್ಮಿ ಇವಿಎಂ ಅಳವಡಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಶಿವಸೇನೆ (ಯುಬಿಟಿ- ಉದ್ಧವ್ ಠಾಕ್ರೆ ಬಣ) ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಮತ ಹಾಕುವುದು ಹೇಗೆ ಎಂದು ತಿಳಿಯದ ಜನರಿಗೆ ಮಾಹಿತಿ ನೀಡುವ ಕಾರ್ಯವನ್ನು ಮಾಡಲಾಗಿದೆ ಎಂದು ಶಿವಸೇನೆ ನಾಯಕರುಗಳು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಮಹಾರಾಷ್ಟ್ರ ಚುನಾವಣೆ : ಮಹಾ ವಿಕಾಸ್ ಅಘಾಡಿಯ ಐಕಾನ್ ಉದ್ಧವ್ ಠಾಕ್ರೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಿವಸೇನೆ (ಯುಬಿಟಿ) ನಾಯಕ ಸುನೀಲ್ ರಾವುತ್, “ಮತ ಹಾಕುವುದು ಹೇಗೆ ಎಂದು ತಿಳಿಯದ ಜನರಿಗೆ ಮಾಹಿತಿ ನೀಡಲು ಡಮ್ಮಿ ಇವಿಎಂ ಅನ್ನು ಮತದಾನ ಕೇಂದ್ರದಿಂದ 100 ಮೀಟರ್ ದೂರದಲ್ಲಿ ಇಡಲಾಗಿತ್ತು” ಎಂದು ತಿಳಿಸಿದ್ದಾರೆ.

“ಡಮ್ಮಿ ಇವಿಎಂ ಇರಿಸಿದ ಕಾರಣ ನಮ್ಮ ಮೂವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮ ಕಾರ್ಯಕರ್ತರನ್ನು ಬಿಡುಗಡೆ ಮಾಡುವಂತೆ ನಾವು ಪೊಲೀಸರಲ್ಲಿ ಮನವಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಶಿವಸೇನೆ, ಎನ್‌ಸಿಪಿ ನಾಯಕರ ಮೇಲೆ ಇಡಿ ಕಣ್ಣು; ಉದ್ಧವ್ ಠಾಕ್ರೆ ಪಕ್ಷದಿಂದ ಎನ್‌ಡಿಎಗೆ ಜಂಪ್!

“ಈ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಸೋಲುತ್ತಾರೆ ಎಂಬುದು ಬಿಜೆಪಿಗೆ ಈಗಾಗಲೇ ಖಚಿತವಾಗಿದೆ. ಆದ್ದರಿಂದಾಗಿ ಪೊಲೀಸರನ್ನು ಬಳಸಿಕೊಂಡು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಆರೋಪಿಸಿದ ಸುನೀಲ್ ರಾವುತ್, “ಆದರೆ ಶಿವಸೇನೆ (ಯುಬಿಟಿ) ಇದಕ್ಕೆಲ್ಲ ಹೆದರುವುದಿಲ್ಲ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...