33 ಹೊಸ ತಳಿ ಬಿಡುಗಡೆಗೆ ಶಿಫಾರಸು: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

Date:

ರಾಜ್ಯದಲ್ಲಿ ರೋಗ ನಿರೋಧಕ, ಕೀಟ ನಿರೋಧಕ ಹಾಗೂ ಅಧಿಕ ಇಳುವರಿ ತಳಿಗಳನ್ನು ಅಭಿವೃದ್ಧಿಪಡಿಸಲು ಕೃಷಿ ವಿವಿಗಳು ನಿರಂತರವಾಗಿ ಸಂಶೋಧನೆ ನಡೆಸುತ್ತಿವೆ. 2023-24ನೇ ಸಾಲಿನಲ್ಲಿ 31 ತಳಿಗಳನ್ನು ಬಿಡುಗಡೆ ಮಾಡಲು ಶಿಫಾರಸ್ಸು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಕೋಲಾರ ಶಾಸಕ ಕೊತ್ತನೂರು ಮಂಜುನಾಥ್ ಅವರು ವಿಧಾನಸಭೆಯಲ್ಲಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಕೇಂದ್ರೀಯ ಬೀಜ ಸಮಿತಿ ಹಾಗೂ ರಾಜ್ಯ ಮಟ್ಟದಲ್ಲಿ ರಾಜ್ಯ ಬೀಜ ಉಪಸಮಿತಿಯನ್ನು ರಚಿಸಲಾಗಿದೆ” ಎಂದರು.

“ಹವಾಮಾನ ವೈಪರೀತ್ಯಗಳಾದ ಉಷ್ಣಾಂಶ, ತೇವಾಂಶ ಹಾಗೂ ಮಳೆಯಲ್ಲಿ ಬದಲಾವಣೆ ಹಾಗೂ ರೈತರು ಅನುಸರಿಸುವ ಬೇಸಾಯ ಪದ್ಧತಿಗಳಿಂದ ಕೀಟ/ ರೋಗಗಳ ಬಾಧೆ ಹೆಚ್ಚಾಗಿ ಸಸ್ಯಸಂರಕ್ಷಣಾ ಔಷಧಿಗಳ ಸಿಂಪರಣೆ ಅನಿವರ‍್ಯವಾಗಿರುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀಜಗಳ ಪೂರೈಕೆ

“ರಾಜ್ಯದ ಎಲ್ಲ ವರ್ಗದ ರೈತರಿಗೆ ಗರಿಷ್ಠ 2 ಹೆಕ್ಟೇರ್ ಮಿತಿಯೊಳಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಸರಬರಾಜು ಮಾಡಲು ‘ಕೃಷಿ ಪರಿಕರಗಳು ಮತ್ತು ಗುಣಮಟ್ಟ ನಿಯಂತ್ರಣ ’ಯೋಜನೆಯಡಿ “ಬೀಜಗಳ ಪೂರೈಕೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

“ರಾಜ್ಯ ಸರ್ಕಾರದ ‘ಕೃಷಿ ಪರಿಕರಗಳು ಮತ್ತು ಗುಣಮಟ್ಟ ನಿಯಂತ್ರಣ’ ಯೋಜನೆಯಡಿ “ಬೀಜಗಳ ಪೂರೈಕೆ” ಕಾರ್ಯಕ್ರಮದಲ್ಲಿ 2023-24ನೇ ಸಾಲಿನಲ್ಲಿ 6.12ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ರೂ.15,530.42 ಲಕ್ಷಗಳ ರಿಯಾಯಿತಿ ದರದಲ್ಲಿ 13.08 ಲಕ್ಷ ರೈತರಿಗೆ ವಿತರಿಸಲಾಗಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...