ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿಗೆ ಲಾಭ: ಸಚಿವ ಚಲುವರಾಯಸ್ವಾಮಿ

Date:

ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಲಾಭ ಪಡೆದಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ವಿಚಾರವಾಗಿ, ದೆಹಲಿ ಫಲಿತಾಂಶದಲ್ಲಿ ವಿಶೇಷ ಏನಿಲ್ಲ. ಕೇಜ್ರಿವಾಲ್ ಇಂಡಿಯಾ ಒಕ್ಕೂಟದ ಜೊತೆ ಹೋಗಿದ್ದರೆ ಬಿಜೆಪಿಗೆ ಗೆಲ್ಲುವ ಅವಕಾಶ ಇರಲಿಲ್ಲ. ಆದರೆ ಕೇಜ್ರಿವಾಲ್ ಸ್ವಲ್ಪ ದುಡುಕಿ ನಿರ್ಧಾರ ಮಾಡಿದರು. ಹೀಗಾಗಿ ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಲಾಭ ಪಡೆದಿದೆ ಎಂದರು.

ಕಳೆದ ಬಾರಿಯೂ ಕೃಷಿ ಇಲಾಖೆಗೆ ಹೊಸ ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡಿದ್ದರು. ಈ ಬಾರಿಯೂ ಉತ್ತಮ ಕಾರ್ಯಕ್ರಮಗಳು ಸಿಗುವ ನಿರೀಕ್ಷೆ ಇದೆ. ಇನ್ನೂ ಸಚಿವಾಕಾಂಕ್ಷಿಗಳಿಗೆ ನಿಗಮ ಮಂಡಳಿ ನೀಡಿ ಸಮಾಧಾನಪಡಿಸಿರುವ ವಿಚಾರವಾಗಿ ಮಾತನಾಡಿದ ಸಚಿವರು, ಸಚಿವಾಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಅವಕಾಶ ಸಿಗಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹುದ್ದೆ ಒಳ್ಳೆಯ ಹುದ್ದೆಯಾಗಿದ್ದು, ರಾಜ್ಯಾದ್ಯಂತ ಕೆಲಸ ಮಾಡಲು ಉತ್ತಮ ಅವಕಾಶವಿದೆ. ನರೇಂದ್ರ ಸ್ವಾಮಿಯವರು ಎಂಜಿನಿಯರ್ ಆಗಿದ್ದರಿಂದ ಅವಕಾಶ ಸಿಕ್ಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಮಂಡ್ಯ ಮಿಮ್ಸ್ ಸಮಸ್ಯೆಯ ಆಗರ
ಮಿಮ್ಸ್‌ನಲ್ಲಿ ತುಂಬಾ ಸಮಸ್ಯೆ ಇದೆ. ಹೀಗಾಗಿ ಜಿಲ್ಲಾಧಿಕಾರಿ ಮೂಲಕ ಸಮಸ್ಯೆಗಳ ಪಟ್ಟಿ ಮಾಡಿಸಲಾಗಿದೆ. ಮಿಮ್ಸ್‌ಗೆ ಮೇಜರ್ ಸರ್ಜರಿ ಆಗಬೇಕು. ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಶೀಘ್ರವೇ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.

ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೇರಿದೆ. ಆದರೆ ಕಳೆದ 11 ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್ ಸೋಲು ಕಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...