ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಮುಂದುವರಿಕೆ ಸಾಧ್ಯವಿಲ್ಲ: ಸಚಿವ ಎಂ ಬಿ ಪಾಟೀಲ್

Date:

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ, ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆಯಾಗುತ್ತದೆ‌. ದರ್ಶನ್‌ ವಿಐಪಿ ಸೌಕರ್ಯ ನೀಡಿಲ್ಲ” ಎಂದರು.

ಯಡಿಯೂರಪ್ಪ ವಿಚಾವಾಗಿ ಪ್ರತಿಕ್ರಿಯಿಸಿ, “ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಬಂಧನಕ್ಕೆ ಜಾಮೀನುರಹಿತ ವಾರೆಂಟ್ ಹೊರಡಿಸಲು ನ್ಯಾಯಾಲಯ ಆದೇಶಿಸಿದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಹೇಗೆ ಬರುತ್ತೆ? ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಪೋಸ್ಕೊ ಪ್ರಕರಣ ಅತ್ಯಂತ ಗಂಭೀರ ಪ್ರಕರಣ. ತಪ್ಪು ಮಾಡಿದ್ದಾರೋ, ಇಲ್ಲವೋ ಎಂದು ನ್ಯಾಯಾಲಯ ತೀರ್ಮಾನ ಮಾಡುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬೀಳುತ್ತಿದೆ

“ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬೀಳುತ್ತಿದೆ. ಆ ಕಡೆ ಅವರು ಮೊದಲು ಗಮನ ಕೊಡಲಿ. ಕರ್ನಾಟಕದಲ್ಲಿ ಸರ್ಕಾರ ಉರುಳಿಸಲು ಅವರಿಗೆ 60 ಶಾಸಕರು ಬೆಂಬಲ ಬೇಕು. ಅವರು ರಾಜೀನಾಮೆ ನೀಡಿ, ಚುನಾವಣೆ ಎದುರಿಸಬೇಕು. ಇದು ಅಸಾಧ್ಯ. ಬಿಜೆಪಿ ಹಾಗೂ ಜೆಡಿಎಸ್‌ನ ಸಾಕಷ್ಟು ಶಾಸಕರು ನಮ್ಮ ಜೊತೆ ಇದ್ದಾರೆ” ಎಂದರು.

ಮೂವರು ಉಪಮುಖ್ಯಮಂತ್ರಿ ವಿಚಾರವಾಗಿ ಪ್ರತಿಕ್ರಿಯಿಸಿ, “ಕೆ.ಎನ್. ರಾಜಣ್ಣ ಹೇಳಿರುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇವೆ. ಅಲ್ಲಿ ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಲೋಕಸಭಾ ಚುನಾವಣೆಯನ್ನು ಎಲ್ಲರೂ ಗಂಭಿರವಾಗಿ ಎದುರಿಸಿದ್ದಾರೆ. ಹಾಗಾಗಿ, ತಲೆದಂಡ ಪ್ರಶ್ನೆ ಉದ್ಭವಿಸದು” ಎಂದು ತಿಳಿಸಿದರು.

“ಸಿಎಂ ಕುರ್ಚಿ ಖಾಲಿ ಇಲ್ಲ. ಸದ್ಯಕ್ಕೆ ಆ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಆಗುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ, ಅದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಸಿಎಂ ಆಗಲು ಶಾಸಕರ ಬೆಂಬಲ ಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...