ಸಕಾಲ ಯೋಜನೆ ಅಡಿ 120 ಸೇವೆಗಳ ಸೇರ್ಪಡೆ: ಸಚಿವ ಕೃಷ್ಣ ಬೈರೇಗೌಡ

Date:

ಸಕಾಲ ಯೋಜನೆಗೆ ಇಂದಿನಿಂದ ಹೊಸದಾಗಿ 120 ಸೇವೆಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಮೂಲಕ ಸೇವೆಗಳ ಸಂಖ್ಯೆ 1202ಕ್ಕೆ ಏರಿಕೆಯಾಗಿದೆ. ಎಲ್ಲ ಸೇವೆಗಳನ್ನೂ ಡಿಜಿಟಲೀಕರಣಗೊಳಿಸಬೇಕು. ಏಕ ಗವಾಕ್ಷಿ ಸೇವಾ ಸಿಂಧು ಪೋರ್ಟಲ್‌ನೊಂದಿಗೆ ಸಂಯೋಜಿಸಿ, ಸೇವಾ ಸಿಂಧು ಪೋರ್ಟಲ್ ಮೂಲಕ ಲಭ್ಯವಾಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳ ಜೊತೆ ಅವರು ಸಭೆ ನಡೆಸಿದ್ದಾರೆ. “ಸಕಾಲ ಯೋಜನೆಯ ಅಡಿ 101 ಇಲಾಖೆಯ 1082 ಸೇವೆಗಳನ್ನು ಈಗಾಗಲೆ ಜನರಿಗೆ ಒದಗಿಸಲಾಗುತ್ತಿದೆ. ಇದೀಗ ಹೊಸ 120 ಹೊಸ ಸೇವೆಗಳನ್ನು ಸೇರಿಸಲಾಗಿದೆ. ಹೊಸ ಸೇವೆ ಸೇರಿದಂತೆ ಕೆಲವು ಸೇವೆಗಳು ಇನ್ನೂ ಪೇಪರ್ ಅಪ್ಲಿಕೇಶನ್ ಮೋಡ್‌ನಲ್ಲಿಯೇ ಇವೆ. ಅವುಗಳನ್ನು ಮುಂದಿನ 8 ಟಿಂಗಳೊಳಗೆ ಡಿಜಿಟಲೀಕರಣ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

“1202 ಸಕಾಲ ಸೇವೆಗಳ ಪೈಕಿ 922 ನಾಗರಿಕ ಹಾಗೂ 280 ಸಿಬ್ಬಂದಿ ಸೇವೆಗಳನ್ನು ನೀಡಲಾಗುತ್ತಿದೆ. ಇವುಗಳಲ್ಲಿ ಪ್ರಸ್ತುತ 802 ಸೇವೆಗಳನ್ನು ಮಾತ್ರ ಸೇವಾಸಿಂಧು ಮೂಲಕ ಒದಗಿಸಲಾಗುತ್ತಿದೆ. ಉಳಿದ 120 ಸೇವೆಗಳನ್ನು ಆನ್‍ಲೈನ್ ಮೂಲಕ ಒದಗಿಸಲಾಗಿಲ್ಲ. ಅವುಗಳು ಕೂಡ ಡಿಜಿಟಲೀಕರಣ ಆಗಬೇಕು” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಸಭೆಯಲ್ಲಿ ಕಂದಾಯ ಆಯುಕ್ತ ಸುನೀಲ್ ಕುಮಾರ್, ಸಕಾಲ ನಿರ್ದೇಶಕ ಉಜ್ವಲ್ ಕುಮಾರ್ ಘೋಷ್ ಹಾಗೂ ಸಕಾಲ ಉಪ ನಿರ್ದೇಶಕಿ ಪಲ್ಲವಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...