ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ: ಯತ್ನಾಳ್​

Date:

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ. ಜಾತಿ ನೋಡದೆ, ದೇಶದ ಉಳಿವಿಗಾಗಿ ಎಲ್ಲರೂ ಮತ ಹಾಕಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. “ಜಾರಕಿಹೊಳಿ ಕಾಲಿಗೆ ಯಾಕೆ ನಮಸ್ಕರ ಮಾಡ್ತೀರಿ. ಅವರನ್ನೇಕೆ ಸಾಹುಕಾರ್ ಅಂತೀರಿ. ನಿಮಗೆ ಸ್ವಾಭಿಮಾನ ಇಲ್ಲವೇ? ಯಾರಿಗೂ ನಮಸ್ಕರ ಮಾಡಬೇಡಿ. ಪ್ರಧಾನಿ ಮೋದಿ ಕಾಲಿಗೆ ನಮಸ್ಕಾರ ಮಾಡಿಸಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

“ಎಲ್ಲರೂ ಗ್ಯಾರಂಟಿ ಅಂತ ಮಾತನಾಡುತ್ತಿದ್ದಾರೆ. ದೇಶ ಉಳಿದರೆ, ಗ್ಯಾರಂಟಿ ಜಾರಿಯಲ್ಲಿರುತ್ತದೆ. ಮುಸ್ಲಿಮರೆಲ್ಲ ಒಂದಾದರೆ ಹಿಂದುಗಳ ಆಸ್ತಿ ಉಳಿಯಲ್ಲ. ನಮ್ಮ ಅಜ್ಜ, ಮುತ್ತಜ್ಜರು ಟಿಪ್ಪು ಸುಲ್ತಾನ್, ಔರಂಗಜೇಬನ ವಿರುದ್ಧ ಹೋರಾಡಿದ್ದಕ್ಕೆ ಹಿಂದುಗಳು ಉಳಿದಿದ್ದೇವೆ” ಎಂದು ಮತ್ತೆ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಬಿತ್ತುವ ಮಾತನಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...