ಬಳ್ಳಾರಿ | ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಾಸಕ ತುಕಾರಾಂಗೆ ಬೆವರಿಳಿಸಿದ ಗ್ರಾಮಸ್ಥರು

Date:

  • ಗ್ರಾಮಸ್ಥರ ತರಾಟೆಗೆ ತಲೆ ಚಚ್ಚಿಕೊಂಡ ಶಾಸಕ
  • ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್‌

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಸಂಡೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕನ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣೆ ವೇಳೆ ನಮ್ಮ ನೆನಪಾಯಿತೆ? ಎಂದು ತರಾಟೆಗೆ ತೆಗೆದುಕೊಂಡಿರುವ ಘಟನೆ ಸಂಡೂರಿನಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುಡುತಿನಿ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಈ ತುಕಾರಾಂ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? : ಚುನಾವಣೆ 2023 | ಕಾಂಗ್ರೆಸ್ ನಾಯಕ ಮನೋಹರ್ ತಹಶೀಲ್ದಾರ್‌ ಏ. 7ಕ್ಕೆ ಜೆಡಿಎಸ್‌ ಸೇರ್ಪಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ಸಲ ಚುನಾವಣೆ ವೇಳೆಗೆ ಮಾತ್ರ ಆಗಮಿಸುತ್ತೀರಾ, ನಮ್ಮ ಸಮಸ್ಯೆಗಳಿಗೆ ಯಾವತ್ತಾದರೂ ಸ್ಪಂದಿಸಿದ್ದೀರಾ? ಬರೀ ನಿಮ್ಮ ಹಿಂಬಾಲಕರನ್ನು ಮಾತ್ರ ಏಳಿಗೆ ಮಾಡಿದ್ದೀರಿ. ಹಿಂಬಾಲಕರ ಮತ ಸಾಕು, ನಮ್ಮ ವೋಟು ನಿಮಗ್ಯಾಕೆ” ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಹಿಂಬಾಲಕರು ಮತ್ತು ಗ್ರಾಮಸ್ಥರ ನಡುವೆ ನೂಕಾಟ ಮತ್ತು ತಳ್ಳಾಟ ನಡೆಯುತ್ತಿತ್ತು. ಇದನ್ನು ನೋಡಿ ಅಸಹಾಯಕರಾದ ತುಕಾರಾಂ ತಲೆಚಚ್ಚಿಕೊಂಡು, ಎಲ್ಲರನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡಿ, ಅಲ್ಲಿಂದ ಹೊರನಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...