ಕ್ರೈಸ್ತ ಸಮುದಾಯದ ಮೇಲೆ ಬಿಜೆಪಿಯ ಪ್ರಭಾವ ಹೆಚ್ಚಳ; ತುರ್ತು ಕ್ರಮ ಅಗತ್ಯ: ಸಿಪಿಐಎಂ

Date:

ದೇಶಾದ್ಯಂತ ಕ್ರೈಸ್ತ ಅಲ್ಪಸಂಖ್ಯಾತರ ಮೇಲೆ ಬಿಜೆಪಿಯ ಪ್ರಭಾವ ಅಧಿಕವಾಗುತ್ತಿದ್ದು, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಹೇಳಿದೆ.

ತಮಿಳುನಾಡಿನ ಮದುರೈನಲ್ಲಿ ನಡೆಯುತ್ತಿರುವ ಸಿಪಿಐಎಂನ ಎರಡನೇ ದಿನದ ಅಖಿಲ ಭಾರತ ಮಹಾ ಅಧಿವೇಶನದಲ್ಲಿ ಪ್ರಾಥಮಿಕವಾಗಿ ಬಿಜೆಪಿ-ಆರ್‌ಎಸ್‌ಎಸ್‌ನ ಹಿಂದುತ್ವ ಅಭಿಯಾನವನ್ನು ಎದುರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ವೇಳೆ ಕ್ರೈಸ್ತ ಸಮುದಾಯದ ಮೇಲೆಯೂ ಹಿಂದುತ್ವದ ಪ್ರಭಾವದ ಬಗ್ಗೆ ಆತಂಕ ವ್ಯಕ್ತವಾಗಿದೆ.

ಇದನ್ನು ಓದಿದ್ದೀರಾ? ಸಂಸತ್ತಿನ ಮೇಲೆ ದಾಳಿ: ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ಸಿಪಿಐಎಂ ಸಂಸದರಿಗೆ ಬೆದರಿಕೆ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇರಳವನ್ನು ಹೊರತುಪಡಿಸಿ ದೇಶಾದ್ಯಂತ ಬಿಜೆಪಿ ಮತ್ತು ಬಲಪಂಥೀಯ ರಾಜಕೀಯ ಬಲಗೊಂಡಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ, ಕೇರಳದಲ್ಲಿಯೂ ಹಿಂದುತ್ವ ಶಕ್ತಿಗಳು ನೆಲೆ ಕಂಡುಕೊಳ್ಳುತ್ತಿವೆ ಎಂಬುದು ಸಾಬೀತಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದರು.

ದೇಶದ ಇತರ ಭಾಗಗಳಲ್ಲಿ ಕೇರಳ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡುವಲ್ಲಿ ವಿಫಲವಾದ ಕೇಂದ್ರ ಸಮಿತಿಯ (ಸಿಸಿ) ವಿರುದ್ಧ ಟೀಕೆಗಳು ಕೇಳಿಬಂದವು. ಕೇರಳದ ಪರವಾಗಿ ಮಾತನಾಡಿದ ಕೆಕೆ ರಾಗೇಶ್, ಕೇರಳದಲ್ಲಿ ಸಿಪಿಐಎಂ ಚಳುವಳಿ ಬಗ್ಗೆ ಪ್ರಸ್ತಾಪಿಸಿದರು. ಆದರೆ ಕೇರಳ ಸರ್ಕಾರದ ಕಾರ್ಯಕ್ಷಮತೆಯನ್ನು ಇತರ ಪ್ರದೇಶಗಳಿಗೆ ಪರಿಣಾಮಕಾರಿಯಾಗಿ ತಿಳಿಸಲಾಗುತ್ತಿಲ್ಲ ಎಂದು ಉತ್ತರ ಪ್ರದೇಶದ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದರು. ಮಹಿಳಾ ಪ್ರಾತಿನಿಧ್ಯದ ಬಗ್ಗೆ ತೆಲಂಗಾಣ ಪ್ರತಿನಿಧಿಗಳು ಪ್ರಶ್ನಿಸಿದ್ದಾರೆ.

ಈ ನಡುವೆ ತೀವ್ರವಾದಿ ಇಸ್ಲಾಮಿಕ್ ಸಂಘಟನೆಗಳ ಬಲವರ್ಧನೆಯ ಬಗ್ಗೆಯೂ ಕಳವಳ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಪ್ರತಿನಿಧಿಗಳು ಬಿಜೆಪಿ ಪ್ರಬಲವಾದಂತೆ ಮುಸ್ಲಿಂ ತೀವ್ರವಾದ ಹೆಚ್ಚಾಗುತ್ತದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...