ಕರಂದ್ಲಾಜೆ ವಿರುದ್ದ ಷಡ್ಯಂತ್ರ ನಡೀತಿದೆ ಎಂದ ಬಿಎಸ್‌ವೈ; ಬಾಸ್ ಈಸ್ ಆಲ್ವೇಸ್ ರೈಟ್ ಎಂದ ಸಿ ಟಿ ರವಿ

Date:

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಕೇಳಿಲ್ಲ. ಈ ಬಗ್ಗೆ ಈಗಾಗಲೇ ಹತ್ತಾರು ಬಾರಿ ಹೇಳಿದ್ದೇನೆ. ನನಗೆ ಗೊತ್ತಿರುವುದು ಕೇವಲ ಪಕ್ಷ ನಿಷ್ಠೆ ಮತ್ತು ಪರಿಶ್ರಮ ಮಾತ್ರ ಎಂದು ಸಿ ಟಿ ರವಿ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ 36 ವರ್ಷದ ರಾಜಕೀಯ ಜೀವನದಲ್ಲಿ ಪಕ್ಷನಿಷ್ಠೆ ಪ್ರಶ್ನಾರ್ಥಕ ಚಿಹ್ನೆಯಾಗಲು ಅವಕಾಶ ಕೊಟ್ಟಿಲ್ಲ. ಪಂಚಾಯತ್​​ನಿಂದ ಪಾರ್ಲಿಮೆಂಟ್ ವರೆಗೂ ಬಿಜೆಪಿ ಗೆಲ್ಲಿಸಬೇಕು” ಎಂದರು.

“ನಮ್ಮ ಗುರಿ ಒಂದೇ, ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಈ ಬಗ್ಗೆ ಹೋರಾಟ ಮಾಡಿದ್ದೇನೆ. ಯಾರು ಯಾರು ಒಂದೊಂದು ಚುನಾವಣೆಯಲ್ಲಿ ಒಂದೊಂದು ತರಹ ವರ್ತನೆ ಮಾಡಿರುತ್ತಾರೋ ಅವರಿಗೆ ಇದು ಅನ್ವಯ ಆಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಚಿಕ್ಕಮಗಳೂರಿನಲ್ಲಿ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರಲ್ಲಾ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಯಡಿಯೂರಪ್ಪ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಹೀಗಾಗಿ ‘ಬಾಸ್ ಈಸ್ ಆಲ್ವೇಸ್ ರೈಟ್” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ನಿನ್ನೆ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರಿ ಖರ್ಚಿನಲ್ಲಿ ಸಂವಿಧಾನ ಜಾಗೃತಿ ದಿನ ಕಾರ್ಯಕ್ರಮ ಏರ್ಪಡಿಸಿದೆ. ಆದರೆ, ಅದರಲ್ಲಿ ಸಂವಿಧಾನ ಜಾಗೃತಿ ಬಗ್ಗೆ ಮಾತನಾಡಿದ್ದು ಕಡಿಮೆ. ಪ್ರಧಾನಿ ಮೋದಿಯನ್ನು ಟೀಕಿಸಿ, ಸುಳ್ಳು ಆರೋಪ ಹೊರಿಸಿ, ತಪ್ಪು ಭಾವನೆ ಬರುವಂತೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದು ಸಂವಿಧಾನಕ್ಕೆ ಮಾಡಿದ ಅಪಮಾನ” ಎಂದು ಹೇಳಿದರು.

“ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೇ ಅದರ ನಾಯಕರು ಸಂವಿಧಾನ ದುರ್ಬಳಕೆ ಮಾಡಿದ್ದಾರೆ. ಈಗ ಏಕಾಏಕಿ ಸಂವಿಧಾನ ಬಗ್ಗೆ ನೆನಪಾಗಿದ್ದು ಅಂಬೇಡ್ಕರ್ ಮೇಲಿನ ಪ್ರೀತಿಯಿಂದ ಅಲ್ಲ. ಇಂದು ಅಂಬೇಡ್ಕರ್ ಪೋಟೋ ಬಳಸುವ ನೈತಿಕತೆ ಕಾಂಗ್ರೆಸ್​​ಗೆ ಇಲ್ಲ” ಎಂದು ವಾಗ್ದಾಳಿ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...