ಕಾರ್ ಪೂಲಿಂಗ್‌: ತೇಜಸ್ವಿ ಸೂರ್ಯ ಕ್ಷಮೆ ಕೇಳದಿದ್ದರೆ ಶಕ್ತಿ ಪ್ರದರ್ಶನದ ಎಚ್ಚರಿಕೆ ನೀಡಿದ ಸಾರಿಗೆ ಒಕ್ಕೂಟ

Date:

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯರವರು ಕಾರ್ ಪೂಲಿಂಗ್‌ಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ಮತ್ತು ಹೇಳಿಕೆಯನ್ನು ಹಿಂಪಡೆಯುವಂತೆ ಶುಕ್ರವಾರ(ಅ.13) ಸಂಸದರ ಕಚೇರಿಗೆ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮುತ್ತಿಗೆ ಹಾಕಿತು.

ಸಂಸದ ಸೂರ್ಯ ಕಚೇರಿಯಲ್ಲಿ ಇಲ್ಲದ ಕಾರಣ, ಜಯನಗರ ಶಾಸಕ ಸಿ ಕೆ ರಾಮಮೂರ್ತಿ ತೇಜಸ್ವಿ ಹೇಳಿಕೆ ಪರ ಕ್ಷಮೆ ಯಾಚಿಸಿದರು. ಇದೇ ವೇಳೆ ಭಾನುವಾರ ಸಾರಿಗೆ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸಭೆ ಮಾಡುವುದಾಗಿ ತಿಳಿಸಿದರು.

car pooling

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರಿಗೆ ಒಕ್ಕೂಟದವರಿಗೆ ಸಂಸದರು ಲಿಖಿತವಾಗಿ ಕ್ಷಮೆಯಾಚನೆ ಭಾನುವಾರದೊಳಗೆ ಕೇಳದೆ ಇದ್ದರೆ ಬೆಂಗಳೂರು ನಗರದಲ್ಲಿ ಸಂಚರಿಸುವ ವಾಹನಗಳ ಮೇಲೆ ಧಿಕ್ಕಾರದ ಪೋಸ್ಟರ್‌ಗಳನ್ನು ಹಚ್ಚಿ ಪ್ರತಿಭಟನೆ ನಡೆಸುತ್ತೇವೆ. ಅದಕ್ಕೂ ಜಗ್ಗದೆ ಹೋದರೆ ಅವರ ವಿರುದ್ಧ ಸಾರಿಗೆ ಸಂಘಟನೆಯ ಒಬ್ಬ ಸದಸ್ಯರನ್ನು ಲೋಕಸಭಾ ಚುನಾವಣೆ ಕಣಕ್ಕೆ ಇಳಿಸಲಾಗುವುದು ಎಂದು ಅಧ್ಯಕ್ಷ ನಟರಾಜ ಶರ್ಮಾ ಎಚ್ಚರಿಕೆ ನೀಡಿದರು.

ಒಕ್ಕೂಟದ ನಾರಾಯಣ ಸ್ವಾಮಿ, ಗಂಡಸಿ ಸದಾನಂದ ಸ್ವಾಮಿ ಮಾತನಾಡಿ, ಸಂಸದ ತೇಜಸ್ವಿ ಸೂರ್ಯ ಕಾರ್ಪೊರೇಟ್ ಕಂಪನಿಗಳ ಏಜೆಂಟರಂತೆ ಹೇಳಿಕೆ ನೀಡಿದ್ದಾರೆ, ಹೇಳಿಕೆ ವಾಪಸ್ ಪಡೆಯದೆ ಇದ್ದರೆ ಚಾಲಕರ ಶಕ್ತಿಯನ್ನು ಪ್ರದರ್ಶಿಸಲಾಗುವುದು ಎಂದು ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಒಕ್ಕೂಟದ ರಘು ನಾರಾಯಣ ಗೌಡ, ಜಯಣ್ಣ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...