ನೀತಿ ಸಂಹಿತೆ ಎಫೆಕ್ಟ್ : ವಾರದೊಳಗೆ 47 ಕೋಟಿ ಜಪ್ತಿ ಮಾಡಿದ ಚುನಾವಣಾ ಆಯೋಗ

Date:

  • ವಿವಿಧ ಪ್ರಕರಣಗಳಲ್ಲಿ ಕೋಟಿ, ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ ಆಯೋಗ
  • ನಗ, ನಾಣ್ಯ, ಶಸ್ತ್ರಾಸ್ತ್ರಗಳ ಜೊತೆಗೆ 1,238 ಪ್ರಕರಣಗಳಿಂದ 1,869 ಮಂದಿ ಅಂದರ್

ಚುನಾವಣಾ ನೀತಿ ಸಂಹಿತೆ ಜಾರಿಯಾಗಿ ಒಂದು ವಾರ ಉರುಳುವುದರೊಳಗೆ ಕೋಟಿ ಕೋಟಿ ಮೊತ್ತದ ಚಿನ್ನಾಭರಣ, ಮದ್ಯ ಹಾಗೂ ನಗದನ್ನು ಚುನಾವಣಾ ಆಯೋಗ ಜಪ್ತಿ ಮಾಡಿದೆ.

ಆಯೋಗ ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ಮಾಹಿತಿಯಂತೆ ಇದುವರೆಗೆ ಒಟ್ಟು 47.43 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ಇಲಾಖೆ ದಾಸ್ತಾನು ಸೇರಿವೆ.

ರಾತ್ರಿಗಸ್ತು ಹಾಗೂ ಪರಿಶೀಲನೆ ವೇಳೆ ಫ್ಲೈಯಿಂಗ್ ಸ್ಕ್ವಾಡ್, ಎಸ್ಎಸ್ಟಿ, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು 12.82 ಕೋಟಿ ರೂಪಾಯಿ ನಗದು, 16.02 ಕೋಟಿ ರೂಪಾಯಿ ಬೆಲೆಬಾಳುವ 2,78,798 ಲೀಟರ್ ಮದ್ಯ, 41,26,155 ರೂಪಾಯಿ ಮೌಲ್ಯದ 79.44 ಕೆಜಿ ಡ್ರಗ್ ವಶಕ್ಕೆ ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಬಕಾರಿ ಇಲಾಖೆಯು 450 ಕೇಸ್‌ಗಳನ್ನು ದಾಖಲಿಸಿ, ಪರವಾನಗಿ ಷರತ್ತುಗಳ ಉಲ್ಲಂಘನೆಗಾಗಿ 305 ಪ್ರಕರಣಗಳು, 16 ಎನ್ಡಿಪಿಎಸ್, ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 15(ಎ) ಅಡಿಯಲ್ಲಿ 1,238 ಕೇಸ್‌ ದಾಖಲಿಸಿ 270 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಇದಲ್ಲದೆ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಎಸ್ಎಸ್ಟಿ ಹಾಗೂ ಪೊಲೀಸರ್ ಕಾರ್ಯಾಚರಣೆಯಲ್ಲಿ 6.72 ಕೋಟಿ ಮೌಲ್ಯದ 13.575 ಕೆಜಿ ಚಿನ್ನ, 63 ಸಾವಿರ ಮೌಲ್ಯದ 88.763 ಕೆಜಿ ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? :ಈ ದಿನ ಸಂಪಾದಕೀಯ | ಬಡವರ ಬೆವರಿಳಿಸುತ್ತಿರುವ ಬೆಲೆ…

ಇದಲ್ಲದೆ 10.79 ಕೋಟಿ ಮೌಲ್ಯದ ಉಚಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಉಳಿದಂತೆ 31,486 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಲಾಗಿದ್ದು, 7 ಶಸ್ತ್ರಾಸ್ತ್ರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಹಾಗೆಯೆ ವಿವಿಧ ಪ್ರಕರಣಗಳಲ್ಲಿ 1,869 ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...