ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಒಳಮೀಸಲಾತಿ ಮುಂಚೂಣಿ ಹೋರಾಟಗಾರ ಅಂಬಣ್ಣಗೆ ಸ್ಥಾನ

Date:

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್‌ ತನ್ನ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಮಂದಿಯನ್ನು ಸ್ಟಾರ್ ಪ್ರಚಾರಕರೆಂದು ಕಾಂಗ್ರೆಸ್‌ ಪಟ್ಟಿಮಾಡಿದೆ. ಅದರಲ್ಲಿ, ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕೆಂದು ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅಂಬಣ್ಣ ಅರೋಲಿಕರ್‌ ಅವರನ್ನೂ ಸ್ಟಾರ್ ಪ್ರಚಾರಕರನ್ನಾಗಿ ಕಾಂಗ್ರೆಸ್‌ ನೇಮಿಸಿದೆ.

ಕಳೆದ ವರ್ಷ ಒಳಮೀಸಲಾತಿಗಾಗಿ ನಡೆದ ಬೃಹತ್ ಹೋರಾಟಗಳನ್ನು ಮುನ್ನಡೆಸಿದವರಲ್ಲಿ ಅಂಬಣ್ಣ ಅರೋಲಿಕರ್ ಅವರು ಕೂಡ ಒಬ್ಬರಾಗಿದ್ದರು. ಅವರು ಕಳೆದ ವರ್ಷ ಮಾರ್ಚ್‌ ತಿಂಗಳಿನಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಅಲ್ಲದೆ, “ಒಳಮೀಸಲಾತಿ ಹೋರಾಟದ ಭಾಗವಾಗಿಯೇ ನಾವು ಪಕ್ಷ ಸೇರಿದ್ದೇವೆ. ಕಾಂಗ್ರೆಸ್‌ ಪ್ರತಿನಿಧಿಯಾಗಿ ಅಥವಾ ಜನಪ್ರತಿನಿಧಿಯಾಗಿ ಹೋರಾಟವನ್ನು ಮುಂದುವರೆಸುತ್ತೇವೆ” ಎಂದು ಅವರು ಹೇಳಿದ್ದರು.

ಅಲ್ಲದೆ, ಕಾಂಗ್ರೆಸ್‌ ಇತ್ತೀಚೆಗೆ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ‘ಐಕ್ಯತಾ ಸಮಾವೇಶ’ದಲ್ಲಿಯೂ ಮುಂಚೂಣಿಯಲ್ಲಿದ್ದರು. ಸಮಾವೇಶದಲ್ಲಿ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲು ಕಾಂಗ್ರೆಸ್‌ ನಿರ್ಧಾರ ತೆಗೆದುಕೊಳ್ಳುವಂತೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ
1. ಮಲ್ಲಿಕಾರ್ಜುನ ಖರ್ಗೆ
2. ಸೋನಿಯಾ ಗಾಂಧಿ
3. ರಾಹುಲ್ ಗಾಂಧಿ
4. ಕೆ.ಸಿ ವೇಣುಗೋಪಾಲ್
5. ಡಿ.ಕೆ ಶಿವಕುಮಾರ್
6. ಸಿದ್ದರಾಮಯ್ಯ
7. ಪ್ರಿಯಾಂಕಾ ಗಾಂಧಿ
8. ರಣದೀಪ್ ಸಿಂಗ್ ಸುರ್ಜೇವಾಲಾ
9. ಜೈರಾಮ್ ರಮೇಶ್
10. ಡಾ. ಎ.ಎಸ್.ಎಂ ವೀರಪ್ಪ ಮೊಯ್ಲಿ
11. ಲಕ್ಷ್ಮಣ ಸವದಿ
12. ಬಿ.ವಿ. ಶ್ರೀನಿವಾಸ್
13. ಕೆ.ಜೆ ಜಾರ್ಜ್
14. ವಿನಯ್ ಕುಮಾರ್ ಸೊರಕೆ
15. ಬಿ.ಕೆ ಹರಿಪ್ರಸಾದ್
16. ಆರ್.ವಿ ದೇಶಪಾಂಡೆ
17. ಡಾ. ಜಿ ಪರಮೇಶ್ವರ್
18. ಎಚ್.ಕೆ ಪಾಟೀಲ್
19. ಎಂ.ಬಿ ಪಾಟೀಲ್
20. ದಿನೇಶ್ ಗುಂಡೂರಾವ್
21. ಕೃಷ್ಣಬೈರೇಗೌಡ
22. ಎಚ್.ಎಂ. ರೇವಣ್ಣ
23. ಪಿ.ಜಿ.ಆರ್ ಸಿಂಧ್ಯಾ
24.ಬಿ ಸೋಮಶೇಖರ್
25. ಡಾ. ಎಲ್ ಹನುಮಂತಯ್ಯ
26. ಜಿ.ಸಿ. ಚಂದ್ರಶೇಖರ್
27. ಡಾ. ಎ.ಎಸ್. ಸೈಯದ್ ನಸೀರ್ ಹುಸೇನ್
28. ಅಭಿಷೇಕ್ ದತ್
29. ರೋಜಿ ಜಾನ್
30. ಮೇಜರ್ ಜಯಕುಮಾರ್
31. ಬಿ.ಝಡ್. ಜಮೀರ್ ಅಹಮದ್ ಖಾನ್
32. ಎಸ್.ಮಧು ಬಂಗಾರಪ್ಪ
33. ವಿ.ಎಸ್ ಉಗ್ರಪ್ಪ
34. ಪಿಟಿ ಪರಮೇಶ್ವರ್ ನಾಯ್ಕ್
35. ಈಶ್ವರ ಖಂಡ್ರೆ
36. ಸತೀಶ್ ಜಾರಕಿಹೊಳಿ
37. ಎ ತನ್ವೀರ್ ಸೇಠ್
38. ಡಾ. ಬಿ ಪುಷ್ಪಾ ಅಮರನಾಥ್
39. ಉಮಾಶ್ರೀ
40. ಅಂಬಣ್ಣ ಅರೋಲಿಕರ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...