ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಜಾತಿವಾರು ಪ್ರಾತಿನಿಧ್ಯ ಹೇಗಿದೆ ಗೊತ್ತೇ?

Date:

  • ಅಳೆದೂ ತೂಗಿ ಸಮುದಾಯಗಳಿಗೆ ಟಿಕೆಟ್ ಹಂಚಿಕೆ ಮಾಡಿದ ಪಕ್ಷ
  • 124 ಸ್ಥಾನಗಳಲ್ಲಿ ಅತಿ ಹೆಚ್ಚು ಲಿಂಗಾಯತರಿಗೆ, ಕಡಿಮೆ ಕ್ರಿಶ್ಚಿಯನ್ನರಿಗೆ

ಮಂಬರುವ ರಾಜ್ಯ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಬಹು ನಿರೀಕ್ಷಿತ ಮೊದಲ ಪಟ್ಟಿ ಬಿಡುಗಡೆಯಾಗಿದೆ.

124 ಜನರ ಭವಿಷ್ಯ ಪರೀಕ್ಷೆಗೆ ಅಸ್ತು ಎಂದಿರುವ ಹೈಕಮಾಂಡ್, ಪಕ್ಷವನ್ನುಅಧಿಕಾರಕ್ಕೆ ತರಬಲ್ಲ ಅಭ್ಯರ್ಥಿಗಳಿಗೆ ಮನ್ನಣೆ ನೀಡಿದೆ.
ಅದರಂತೆ ಸಣ್ಣಪುಟ್ಟ ಬದಲಾವಣೆ ಹೊರತುಪಡಿಸಿ, ಸಿದ್ದರಾಮಯ್ಯ ಅವಧಿಯಲ್ಲಿ ಪಕ್ಷದಿಂದ ಗೆದ್ದ ಸ್ಪರ್ಧಾಳುಗಳಿಗೆ ಒತ್ತು ನೀಡಿ ಟಿಕೆಟ್ ನೀಡಿದೆ.

ಜೊತೆಗೆ ಈ ಬಾರಿಯ ಟಿಕೆಟ್ ಹಂಚಿಕೆಯಲ್ಲಿ ಜಾತಿ ಸಮೀಕರಣಕ್ಕೆ ಒತ್ತು ನೀಡಿರುವ ಪಕ್ಷ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಆ ಪಟ್ಟಿ ಕೆಳಗಿನಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲಪಟ್ಟಿಯ ಮೊದಲ ಸ್ಥಾನದಲ್ಲಿ ಲಿಂಗಾಯತ ಸಮುದಾಯವಿದ್ದರೆ, ಎರಡನೇ ಸ್ಥಾನದಲ್ಲಿ ಒಕ್ಕಲಿಗರು, ಮೂರನೇ ಸ್ಥಾನದಲ್ಲಿ ಪರಿಶಿಷ್ಟರಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಮೊದಲ ಪಟ್ಟಿಯಲ್ಲಿಲ್ಲ ಮಾಜಿ ಸಚಿವ ಹೆಚ್‌ ಆಂಜನೇಯ ಹೆಸರು; ಗೊಂದಲಕ್ಕೀಡಾದ ಕಾರ್ಯಕರ್ತರು

ಸಂಖ್ಯೆಗಳ ಲೆಕ್ಕಾಚಾರದ ಮೇಲೆ ನೋಡುವುದಾದರೆ, ಲಿಂಗಾಯತ – 30, ಎಸ್‌ಸಿ -22, ಎಸ್‌ಟಿ -10, ಒಕ್ಕಲಿಗ – 22, ಮುಸ್ಲಿಂ -8, ಕುರುಬ -5, ಈಡಿಗ -6, ರೆಡ್ಡಿ – 2, ಬ್ರಾಹ್ಮಣ – 5, ಮರಾಠ -2, ರಜಪೂತ್ -1, ಕುಂಬಾರ – 1, ಬಂಟ್ಸ್ – 3, ಕ್ರಿಶ್ಚಿಯನ್ – 1, ಬೆಸ್ತ – 1, ಇತರೆ -5 ಮಂದಿಗೆ ಅವಕಾಶ ನೀಡಲಾಗಿದೆ.

ಇನ್ನು ಕಾಂಗ್ರೆಸ್ ಪಕ್ಷದ ಓಟ್ ಬ್ಯಾಂಕ್ ಎಂದೇ ಕರೆಯಲಾಗುವ ಪರಿಶಿಷ್ಟರ ಟಿಕೆಟ್ ಹಂಚಿಕೆಯನ್ನು ಒಳಜಾತಿಗಳಿಗೆ ಹೀಗೆ ಹಂಚಿಕೆ ಮಾಡಲಾಗಿದೆ. ಇಲ್ಲಿ ಎಡಗೈ -5, ಬಲಗೈ -11, ಬೋವಿ -2, ಲಂಬಾಣಿ -4 ರಂತೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...