ದಕ್ಷಿಣ ಕನ್ನಡ | ಭ್ರಷ್ಟಾಚಾರಕ್ಕೆ ಚುನಾವಣಾ ಬಾಂಡ್ ದಾರಿ: ಪ್ರಕಾಶ್ ರಾಜ್

Date:

ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ. ಚುನಾವಣಾ ಬಾಂಡ್ ರಾಜಕೀಯ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮಾತನಾಡಿದ ಅವರು, “ಪ್ರಧಾನಿ ಮೋದಿ ತಮ್ಮ ‘ಮನ್‌ ಕಿ ಬಾತ್‌’ನಲ್ಲಿ ಚುನಾವಣಾ ಬಾಂಡ್‌ ಲೂಟಿಯ ಬಗ್ಗೆ ಯಾಕೆ ಮಾತನಾಡಲಿಲ್ಲ. ಚುನಾವಣೆಗೆ ಹಣಕ್ಕಾಗಿ ಬಾಂಡ್ ಮೂಲಕ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದು ಪ್ರಪಂಚದ ದೊಡ್ಡ ಹಗರಣ” ಎಂದು ಕಿಡಿಕಾರಿದ್ದಾರೆ.

“ಲಾಟರಿ ಏಜೆಂಟ್ ಮರ್ಟಿನ್‌ ಅವರಿಂದ ಚುನಾವಣಾ ಬಾಂಡ್‌ ತೆಗೆದುಕೊಂಡಿದ್ದಾಗಿ ಡಿಎಂಕೆ ಹೇಳಿಕೊಂಡಿದೆ. ಇದೇ ರೀತಿ, ಸತ್ಯ ಹೇಳಲು ಪ್ರಧಾನಿ ಮೋದಿ ಸಿದ್ದರಿಲ್ಲ. ಬಾಂಡ್‌ನಿಂದ ಪಡೆದ ಹಣದಲ್ಲಿ ಶಾಸಕರನ್ನು ಖರೀದಿಸಿದ್ದಾರಾ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಗರು ನಮ್ಮಲ್ಲಿ 330 ಸಂಸದರಿದ್ದಾರೆ. ನಾವು ಚುನಾವಣಾ ಬಾಂಡ್‌ ಮೂಲಕ 6,000 ಕೋಟಿ ರೂ. ಪಡೆದ್ದೇವೆ. ಕಡಿಮೆ ಸಂಸದರಿರುವ ಪಕ್ಷದವರು ಜಾಸ್ತಿ ಹಣ ಪಡೆದಿದ್ದಾರೆ ಎನ್ನುತ್ತಿದ್ದಾರೆ. ಇದರರ್ಥ ಏನು?” ಎಂದು ಕಿಡಿಕಾರಿದ್ದಾರೆ.

“ಆಳುವ ಪಕ್ಷವನ್ನು ನಾನು ಪ್ರಶ್ನಿಸುತ್ತೇನೆ. ಯಾರ ಒರವಾಗಿಯೂ ಪ್ರಚಾರ ಮಾಡಲು ಹೋಗುವುದಿಲ್ಲ. ಜನರು ಪಕ್ಷ ನೋಡಿ ಮತ ಹಾಕಬಾರದು. ಕೆಲಸ ಮಾಡುವ, ನಮ್ಮ ಕೈಗೆ ಸಿಗಬಲ್ಲ ಅಭ್ಯರ್ಥಿಗೆ ಮತ ಚಲಾಯಿಸಬೇಕು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಬಿಜೆಪಿ ಕಾರ್ಯಕರ್ತನಾದರೂ ಬಾಳಿಗಾಗೆ ನ್ಯಾಯ ಬೇಕು: ಬಿ.ಕೆ. ಹರಿಪ್ರಸಾದ್

ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆಗೆ ದಶಕ ಪೂರೈಸಿದ ಹಿನ್ನೆಲೆಯಲ್ಲಿ,...

ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...