ದಾವಣಗೆರೆ | ಮುಂದಿನ ಮುಖ್ಯಮಂತ್ರಿ ಸ್ಥಾನ ಮಾದಿಗ ಎಡಗೈ ಸಮುದಾಯಕ್ಕೆ ನೀಡಿ; ಕದಸಂಸ ಆಗ್ರಹ

Date:

ರಾಜ್ಯದಾದ್ಯಂತ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಚರ್ಚೆ ಜೋರಾಗಿದ್ದು, ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಮಾಡಿ ದಲಿತರಿಗೆ ಕೊಡುವುದಿದ್ದರೆ ಮಾದಿಗ ಎಡಗೈ ಸಮುದಾಯಕ್ಕೆ ಸೇರಿದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಪರಿಗಣಿಸಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಸಂಚಾಲಕ ಪಿ.ಜೆ.ಮಹಾಂತೇಶ್ ಒತ್ತಾಯಿಸಿದ್ದಾರೆ.

1003232274

“ಸಚಿವ ಮುನಿಯಪ್ಪ ಏಳು ಬಾರಿ ಸಂಸದರಾಗಿ, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ, ರಾಜ್ಯದಲ್ಲಿ ಈಗಲೂ ಸಚಿವರಾಗಿದ್ದಾರೆ, ರಾಜ್ಯದ ಕಾಂಗ್ರೆಸ್ ಪಕ್ಷದ ದಲಿತ ರಾಜಕಾರಣಿಗಳ ಪೈಕಿ ಅತ್ಯಂತ ಹಿರಿಯರು ಹಾಗೂ ಕಳಂಕ ರಹಿತರಾಗಿರುವುದು ಕೆ.ಎಚ್.ಮುನಿಯಪ್ಪನವರ ಹೆಚ್ಚುಗಾರಿಕೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಜೆಇಇ ನೀಟ್ ತರಬೇತಿಗೆ ಕರುನಾಡ ಸಮರಸೇನೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶಾಲ ಮೈಸೂರು ರಾಜ್ಯ ರಚನೆಯಿಂದ ಕರ್ನಾಟಕದಲ್ಲಿ 1956ರಿಂದ ಈವರೆಗೆ ಯಾವ ಪಕ್ಷದಿಂದಲೂ ಶೋಷತರಲ್ಲೆ ಶೋಷಿತರೆನಿಸಿರುವ ಮಾದಿಗ ಎಡಗೈ ಸಮುದಾಯಕ್ಕೆ ಮುಖ್ಯಮಂತ್ರಿಯಾಗುವ ಅವಕಾಶ ನೀಡಿಲ್ಲ. ಸಾಮಾಜಿಕ ನ್ಯಾಯದ ಮಾತನಾಡುವ ಕಾಂಗ್ರೆಸ್ ಪಕ್ಷ ಮತ್ತು ಆ ಪಕ್ಷದ ಹೈಕಮಾಂಡ್ ಯಾವುದೆ ಒತ್ತಡಕ್ಕೆ ಮಣಿಯದೆ ಮಾದಿಗ ಎಡಗೈ ಸಮುದಾಯದ ಹಿರಿಯ ರಾಜಕಾರಣಿ ಕೆ.ಎಚ್.ಮುನಿಯಪ್ಪನವರಿಗೆ ಆಧ್ಯತೆ ನೀಡಬೇಕು” ಅವರು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...