ಧಾರವಾಡ | ಬಸವಣ್ಣ ಬೇರೆ ದೇಶದಲ್ಲಿ ಜನಿಸಿದ್ದರೆ ಇಷ್ಟೊತ್ತಿಗೆ ಜಗತ್ತು ಬಸವಮಯ ಆಗುತ್ತಿತ್ತು: ಸಂತೋಷ್ ಲಾಡ್

Date:

ಬಸವಣ್ಣ ನಮ್ಮ ದೇಶದಲ್ಲಿ ಅಲ್ಲದೆ ಬೇರೆ ಯಾವುದಾದರೂ ದೇಶದಲ್ಲಿ ಜನಿಸಿದ್ದರೆ, ಜಗತ್ತು ಇವತ್ತಿಗೆ ಬಸವಮಯ ಆಗಿರುತ್ತಿತ್ತು. ನಮ್ಮ ದೇಶದಲ್ಲಿ ಹುಟ್ಟಿ 800 ವರ್ಷಗಳು ಕಳೆದರೂ ಕೂಡ ಇನ್ನೂ ನಾವು ಸಂಪೂರ್ಣವಾಗಿ ಅವರ ತತ್ವಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಚಿವ ಸಂತೋಷ್ ಲಾಡ್ ಬೇಸರ ವ್ಯಕ್ತಪಡಿಸಿದರು.

ಧಾರವಾಡದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ‘ಮನೆ ಮನಗಳಿಗೂ ವಚನ ಸಂದೇಶ’ ಅಭಿಯಾನವನ್ನು ಉದ್ಘಾಟಿಸಿ ಮತ್ತು ‘ಸಂತೋಷ್ ಲಾಡ್ ಫೌಂಡೇಶನ್’ ಪ್ರಕಟಿಸಿರುವ ‘ವಚನ ಗ್ರಂಥ’ವನ್ನು ಅವರು ಬಿಡುಗಡೆಗೊಳಿಸಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಿರೀಶ್ ದೇಸೂರ ಮಾತನಾಡಿ, “ಬಸವಣ್ಣ ಕೇವಲ ಕರ್ನಾಟಕ ಮತ್ತು ಭಾರತಕ್ಕೆ ಮಾತ್ರವಲ್ಲದೆ ವಿಶ್ವಕ್ಕೆ ಸಾಂಸ್ಕೃತಿಕ ನಾಯಕವಾಗಬಲ್ಲರು. ಅಂತಹ ಶಕ್ತಿ ಅವರ ತತ್ವದಲ್ಲಿ ಅಡಗಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಬಸವಂತಪ್ಪ ತೋಟದ ಮಾತನಾಡಿ ಧಾರವಾಡ ಜಿಲ್ಲೆಯಾದ್ಯಂತ ಜೆಎಲ್ಎಮ್ ಜಿಲ್ಲಾ ಯುವ ಘಟಕ ವತಿಯಿಂದ ನಡೆಯುತ್ತಿರುವ ಬಸವೋತ್ಸವ ಕಾರ್ಯಕ್ರಮಕ್ಕೆ ಸರ್ವರೂ ಸಾತ್ ನೀಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಚೆನ್ನಪ್ಪ ಗೌಡ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು, ಉಪಾಧ್ಯಕ್ಷ ಸುನಿಲ್ ದನಿಗೊಂಡ ನಿರೂಪಣೆ ಮಾಡಿದರು. ಎಸ್ ವಿ ಪಾಟೀಲ, ರವಿ ಬಾಗೋಡಿ, ಬಸವರಾಜ ಬೆಂಡಿಗೇರಿ, ಇನ್ನಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...