ಹಾಲಿನ ದರ ಕಡಿತ ಮಾಡದಂತೆ ಕೆಎಂಎಫ್‌ಗೆ ಸೂಚನೆ

Date:

ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್‌ಗೆ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಕಾರಣ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್) ದರ ಕಡಿತ ಮಾಡಿದೆ ಎಂದು ವರದಿಯಾಗಿತ್ತು. ಹೀಗಾಗಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.

ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು ಎಂದು ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕರ ಜೊತೆಗೆ ಮಾತನಾಡಿ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಹಾಲು ಒಕ್ಕೂಟ

ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದ್ದರಿಂದ ಬಮೂಲ್ ಏಪ್ರಿಲ್ 1ರಿಂದ ಮೇ 31ರವರೆಗೆ ಪ್ರತಿ ಲೀಟರ್ ಹಾಲಿಗೆ 12.85 ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವು ಲಭ್ಯವಾಗಿದ್ದು, ಹಾಲಿ ಉತ್ಪಾದನೆ ಹೆಚ್ಚಳವಾಗಿದೆ. ಈ ಕಾರಣಕ್ಕೆ ಪ್ರೋತ್ಸಾಹಧನದಲ್ಲಿ 31.50 ಕಡಿತಗೊಳಿಸಿ ಆದೇಶ ಹೊರಡಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ನಮ್ಮ ಡಿಸಿಎಂ | ಬಿಕ್ಕಟ್ಟುಗಳನ್ನೇ ಮೆಟ್ಟಿಲುಗಳನ್ನಾಗಿ ಬಳಸಿ ಬೆಳೆದ ಶಿವಕುಮಾರ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...