‘ಈ ದಿನ’ ತನಿಖಾ ವರದಿ ಪ್ರಕಟ | ಅವಳಿ ಸಿಎಂಗಳ ಜಂಟಿ ಭ್ರಷ್ಟಾಚಾರದ ವಿಶೇಷ ವರದಿ: ದಾಖಲೆ ಸಹಿತ

Date:

ಆತ್ಮೀಯ ಈ ದಿನ.ಕಾಮ್ ಓದುಗರೇ, ಒಂದು ‘ಅಸಲೀ’ ಹಗರಣವನ್ನು ಈ ದಿನ.ಕಾಮ್‌ ಸೆಪ್ಟೆಂಬರ್ 17ರ ಮಂಗಳವಾರ ಬೆಳಗ್ಗೆ 8 ಗಂಟೆಗೆ ಬಿಚ್ಚಿಡಲಿದೆ.

ಇಬ್ಬರು ಮಾಜಿ ಮುಖ್ಯಮಂತ್ರಿಗಳು (ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ) ಬಹಿರಂಗವಾಗಿ ಪರಸ್ಪರ ಬೈದಾಡಿಕೊಳ್ಳುತ್ತಿದ್ದ ವೇಳೆಯಲ್ಲೇ ಜೊತೆ ಸೇರಿ ನಡೆಸಿದ ಹಸೀ ಹಸೀ ಅಕ್ರಮ ಅದು. ನಾವು ಮುಂದಿಡುತ್ತಿರುವ ಪ್ರತಿಯೊಂದು ಮಾತಿಗೂ ದಾಖಲೆಯಿದೆ.

ಗಂಗೇನಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣ ದಾಖಲಾಗಿ 9 ವರ್ಷ ಆಗಿದೆ. ಹೈಕೋರ್ಟ್‌ ಯಡಿಯೂರಪ್ಪನವರಿಗೆ ಛೀಮಾರಿ ಹಾಕಿ, ತನಿಖೆಗೆ ಇದ್ದ ಅಡ್ಡಿಗಳನ್ನು ನಿವಾರಿಸಿ 4 ವರ್ಷಗಳಾಗಿವೆ. ಇಲ್ಲಿಯವರೆಗೆ ಯಡಿಯೂರಪ್ಪ, ಕುಮಾರಸ್ವಾಮಿಯವರ ವಿಚಾರಣೆಯನ್ನೂ ನಡೆಸದ ಲೋಕಾಯುಕ್ತ ಯಾರ ಜೊತೆಗೆ ಶಾಮೀಲಾಗಿದೆ? ರಾಜ್ಯ ಸರ್ಕಾರದ ಪಾತ್ರ ಏನಿದೆ? ಎಂಬುದರ ಬಗ್ಗೆ ಎಳೆಎಳೆಯಾಗಿ ಬಿಚ್ಚಿಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ದಾಖಲಾಗಿ 9 ವರ್ಷ, ಆದರೂ ಇಲ್ಲಿಯವರೆಗೆ ಈ ಇಬ್ಬರು ಮಾಜಿ ಸಿಎಂಗಳಿಂದ ಕನಿಷ್ಠ ಹೇಳಿಕೆ ಪಡೆದುಕೊಂಡಿಲ್ಲ. ಜನರ ಮುಂದೆ ಈ ಭ್ರಷ್ಟಾಚಾರದ ವಿವರಗಳು ಬಂದಿಲ್ಲ. ಈ ಬಗ್ಗೆ ಎಲ್ಲ ದಾಖಲೆ ಸಹಿತ ಈ ದಿನ.ಕಾಮ್ ತನಿಖಾ ವರದಿಯು ನಾಳೆ ಬೆಳಗ್ಗೆ 8 ಗಂಟೆಗೆ ಬಿಚ್ಚಿಡಲಿದೆ.

ನಿಮ್ಮಲ್ಲೊಂದು ಮನವಿ

ಸತ್ಯದ ಪರವಾಗಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರ ಮಾಧ್ಯಮಗಳು ನಮ್ಮ ತನಿಖಾ ವರದಿಯನ್ನು ಕೈಗೆತ್ತಿಕೊಳ್ಳುವುದು ಅನುಮಾನ. ಆದ್ದರಿಂದ, ನೀವೇ ನಾಳೆ ಬೆಳಿಗ್ಗೆ 8 ಗಂಟೆಗೆ ನಿಮಗೆ ಲಿಂಕ್‌ ಸಿಕ್ಕ ನಂತರ ಎಷ್ಟು ಸಾಧ್ಯವೋ ಅಷ್ಟು ವಿಸ್ತೃತವಾಗಿ ಷೇರ್‌ ಮಾಡಬೇಕು ಮತ್ತು ಈ ಬಗ್ಗೆ ನೀವೇ ಸಾಮಾಜಿಕ ಜಾಲತಾಣಗಳಲ್ಲಿ ನಾಲ್ಕು ಸಾಲು ಬರೆಯಬೇಕೆಂದೂ ಕೋರುತ್ತೇವೆ.

ಆ ಮೂಲಕ ಮಾತ್ರವೇ ನಾವು ಸತ್ಯವನ್ನು ವಿಸ್ತಾರವಾಗಿ ಹರಡಲು ಸಾಧ್ಯ. ಇದು ʼಅಸಲಿ ಹಗರಣʼ – ಹಾಗಾಗಿ ಹೆಚ್ಚಿನ ಜನರಿಗೆ ತಲುಪಿಸಬೇಕು. ಧನ್ಯವಾದಗಳು.

ಈ ದಿನ.ಕಾಮ್‌ ತಂಡ

WhatsApp Image 2024 09 16 at 4.13.05 PM 1
WhatsApp Image 2024 09 16 at 7.44.04 PM
WhatsApp Image 2024 09 16 at 4.13.05 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...