ಚುನಾವಣಾ ಅಧಿಸೂಚನೆ ಪ್ರಕಟ : ಇಂದಿನಿಂದ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ; ನಾಮಪತ್ರ ಸಲ್ಲಿಕೆ

Date:

  • ಚುನಾವಣಾ ಆಯೋಗದ ಶಿಫಾರಸ್ಸಿನಂತೆ ಅಧಿಸೂಚನೆ ಪ್ರಕಟ
  • 2023ರ ಮೇ 24ಕ್ಕೆ ಕೊನೆಯಾಗಲಿರುವ ಹಾಲಿ ಸರ್ಕಾರದ ಅವಧಿ

ಪ್ರಸಕ್ತ ಸಾಲಿನ (2023ನೇ) ಸಾಲಿನ ರಾಜ್ಯ ವಿಧಾನಸಭೆ ಚುನಾವಣೆಯ ಅಧಿಸೂಚನೆ ಪ್ರಕಟವಾಗಿದೆ.

ರಾಜ್ಯಪಾಲರ ಆದೇಶದಂತೆ ಹೊರಡಿಸಲಾದ ಅಧಿಸೂಚನೆಯಲ್ಲಿ ರಾಜ್ಯ ಚುನಾವಣೆಗಾಗಿನ ಅಗತ್ಯ ಕ್ರಮ ಮತ್ತು ಕಾರ್ಯ ಯೋಜನೆಗಳಿಗೆ ಚಾಲನೆ ನೀಡುವಂತೆ ಸೂಚಿಸಲಾಗಿದೆ.

ಭಾರತದ ಚುನಾವಣಾ ಆಯೋಗವು ಶಿಫಾರಸು ಮಾಡಿದಂತೆ, ಸದರಿ ಅಧಿನಿಯಮದ ಸೆಕ್ಷನ್ 15 ರ ಉಪವಿಭಾಗ (2)ರ ಅನುಸಾರವಾಗಿ, ಕರ್ನಾಟಕ ರಾಜ್ಯದ ರಾಜ್ಯಪಾಲರು, ಅಧಿಸೂಚನೆ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದರಿ ಕಾಯಿದೆಯ ನಿಬಂಧನೆಗಳು ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಯಮಗಳು ಮತ್ತು ಆದೇಶಗಳ ಅನುಸಾರವಾಗಿ ರಾಜ್ಯದ ಶಾಸನ ಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ಅವರು ನಾಗರಿಕರನ್ನು ಕೋರಿಕೊಂಡಿದ್ದಾರೆ.

ಅದರಂತೆ ಚುನಾವಣೆ ಸಲುವಾಗಿನ ನಾಮಪತ್ರ ಸಲ್ಲಿಕೆ ಕಾರ್ಯ ಇಂದಿನಿಂದ ಆರಂಭವಾಗಿದೆ.ನೋಟಿಫಿಕೇಷನ್
ಉಳಿದಂತೆ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕಡೆಯ ದಿನವಾದರೆ, 21ನೇ ಏಪ್ರಿಲ್ ನಂದು ನಾಮಪತ್ರ ಪರಿಶೀಲನೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಇಂದಿನಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಶುರು

ಹಾಗೆಯೇ ಏಪ್ರಿಲ್ 24ರಂದು ಉಮೇದುವಾರಿಕೆ ಹಿಂಪಡೆಯಲು(ನಾಮಪತ್ರ ವಾಪಾಸಿಗೆ) ಕಾಲಾವಕಾಶ ಕಲ್ಪಿಸಲಾಗಿದೆ.

ಮೇ 10ಕ್ಕೆ ಮತದಾನ ನಡೆಯಲಿದ್ದು 13ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ. ಅಂತಿಮವಾಗಿ ಮೇ 15ಕ್ಕೆ ಚುನಾವಣಾ ಪ್ರಕ್ರಿಯೆಗಳು ಮುಕ್ತಾಯಗೊಳ್ಳಲಿದೆ. ಅಂದ ಹಾಗೆ ಹಾಲಿ ಸರ್ಕಾರ ಮತ್ತು ವಿಧಾನಸಭೆಯ ಅವಧಿ ಮೇ 24, 2023 ರವರೆಗೆ ಇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...