ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Date:

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಅಧಿಕಾರಾವಧಿಯಲ್ಲಿ ಸತತ 6ನೇ ಬಾರಿಗೆ ಬಜೆಟ್ ಮಂಡಿಸಿದರು.

ಸಂಸತ್​​ನ ನೂತನ ಕಟ್ಟಡಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಲಾಯಿತು. ಮಧ್ಯಂತರ ಆಯವ್ಯಯಗಳ ಪಟ್ಟಿ ಇದಾಗಿದ್ದು, ಸಾರ್ವತ್ರಿಕ ಚುನಾವಣೆ ನಂತರ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗಲಿದೆ. ಚುನಾವಣಾ ವರ್ಷದ ಹಿನ್ನೆಲೆಯಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹೊಂದಲಾಗಿತ್ತು.

Central Budget 2024

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನ ಪ್ರಮುಖ ಅಂಶಗಳು:

  • 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ, ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕ ಸ್ಥಿತಿ ಬದಲಾಗಿದೆ.
  • ಆಶಾ ಕಾರ್ಯಕರ್ತರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ
  • 80 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ, ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕ ಸ್ಥಿತಿ ಬದಲಾಗಿದೆ.
  • ಫಸಲ್ ಬಿಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭ
  • ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ.
  • 2047ರೊಳಗೆ ವಿಕಸಿತ ಭಾರತದ ಗುರಿ
  • ಮೀನುಗಾರಿಕೆಗೆ ಹೊಸ ಸಚಿವಾಲಯ ಆರಂಭ
  • ಮೇಲ್ಛಾವಣಿ ಸೋಲಾರ್‌ನಿಂದ 1 ಕೋಟಿ ಮನೆಗಳಿಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್
  • ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಹೆಚ್ಚಿನ ಆದ್ಯತೆ
  • ಸಿಲ್ಕ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ
  • ದೇಶದ ಜನರ ಸರಾಸರಿ ಆದಾಯ ಶೇ 50ರಷ್ಟು ಏರಿದೆ
  • 2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ
  • ಏಳು ಲಕ್ಷದವರೆಗೆ ಆದಾಯ ಇರುವವರಿಗೆ ಆದಾಯ ತೆರಿಗೆ ಇಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...