ನಾಮಪತ್ರ ಸಲ್ಲಿಕೆಗೆ ಕಡೆಯ ಎರಡು ದಿನ ಬಾಕಿ ಇರುವಂತೆಯೇ ರಾಜ್ಯ ಕಾಂಗ್ರೆಸ್ ಚುನಾವಣಾ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟಿಸಿದೆ.
ಈ ಪಟ್ಟಿಯಲ್ಲಿ ಹೊಸದಾಗಿ ಪಕ್ಷ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಹುಬ್ಬಳಿ ಧಾರವಾಡ ಸೆಂಟ್ರಲ್ ಕ್ಷೇತ್ರವನ್ನೂ ಒಳಗೊಂಡಂತೆ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ನಾಲ್ಕನೇ ಪಟ್ಟಿ ಈ ಕೆಳಗಿನಂತಿದೆ.
ಈ ಪಟ್ಟಿ ಹೊರತುಪಡಿಸಿ ಇನ್ನೂ ಎಂಟು ಕ್ಷೇತ್ರಗಳ ಅಭ್ಯರ್ಥಿಗಳನ್ನು ಕೈ ಪಕ್ಷ ಅಂತಿಮಗೊಳಿಸಬೇಕಿದೆ.





