ರೆಸಾರ್ಟ್-ಹೋಮ್​ಸ್ಟೇಗಳಲ್ಲಿ ಭದ್ರತೆ, ಸುರಕ್ಷತೆ ಕುರಿತು ಸರ್ಕಾರ ಸುತ್ತೋಲೆ

Date:

ಕೊಪ್ಪಳದ ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್​ ಮಹಿಳೆ ಮೇಲೆ ಗ್ಯಾಂಗ್​ರೇಪ್​ ಪ್ರಕರಣ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದ ವಿವಿದ ಪ್ರವಾಸಿ ತಾಣಗಳಲ್ಲಿ ನಡೆಸಲಾಗುತ್ತಿರುವ ರೆಸಾರ್ಟ್‌/ ಹೋಮ್‌ಸ್ಟೇಗಳಲ್ಲಿ ಬರುವ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ಕುರಿತು ಸುತ್ತೋಲೆ ಹೊರಡಿಸಿದೆ.

ರಾಜ್ಯದ ಪ್ರವಾಸಿ ತಾಣಗಳಲ್ಲಿನ ಹೋಮ್‌ಸ್ಟೇಗಳು ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್‌ ಠಾಣೆಯಲ್ಲಿ ಮಾಹಿತಿಯನ್ನು ನೀಡಿ, ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರಿಂದ/ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪೂರ್ವಾನುಮತಿಯನ್ನು ಪಡೆಯದೇ ನಿರ್ಜನ ಪ್ರದೇಶ/ಹೊರವಲಯ ಅಥವಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರನ್ನು ಕರೆದೊಯ್ದಲ್ಲಿ ದುಷ್ಕರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಆಯಾ ಹೋಮ್‌ಸ್ಟೇ ಮಾಲೀಕರೆ ಜವಾಬ್ದಾರರಾಗುತ್ತಾರೆ ಹಾಗೂ ಕಾನೂನಿನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆ ಎಂದು ಸರ್ಕಾರ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...