ಗ್ಯಾರಂಟಿ ಗೆಲುವು, ಕರ್ನಾಟಕದ ಗೆಲುವು, ನಿಮ್ಮೆಲ್ಲರ ಗೆಲುವು: ಸಿಎಂ ಸಿದ್ದರಾಮಯ್ಯ

Date:

ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

“ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ, ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ”ಎಂದು ಎಕ್ಸ್‌ ತಾಣದಲ್ಲಿ ಹೇಳಿದ್ದಾರೆ.

ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು, ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ. ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

“ಚುನಾವಣಾ ಪ್ರಣಾಳಿಕೆಯನ್ನು ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು, ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುದು ಆಶಯ ನಮ್ಮದು. ನಮ್ಮ ಸರ್ಕಾರದ ಸದಾಶಯಕ್ಕೆ ತಮ್ಮೆಲ್ಲರ ಬೆಂಬಲವಿರಲಿ. ಗ್ಯಾರಂಟಿ ಗೆಲುವು, ಕರ್ನಾಟಕದ ಗೆಲುವು, ನಿಮ್ಮೆಲ್ಲರ ಗೆಲುವು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...