ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಸ್ಪರ್ಧೆ ಬಗ್ಗೆ ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದರೆ ಎಚ್‌ಡಿಕೆ?

Date:

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಇದೀಗ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯ ವಿಚಾರವಾಗಿದೆ. ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ಪರ್ಧೆಗೆ ಇಳಿಸಲಾಗುವುದು ಎನ್ನುವ ಸುದ್ದಿಗಳ ನಡುವೆ ಸ್ವತಃ ಕುಮಾರಸ್ವಾಮಿ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ.

ಚನ್ನಪಟ್ಟಣ ಬಮೂಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್‌ಡಿಕೆ, ನಿಖಿಲ್ ಎರಡು ಬಾರಿ ಸೋತು ಅವನು ಅನುಭವಿಸುತ್ತಿರುವ ನೋವು ಏನೆಂದು ನನಗೆ ಮಾತ್ರ ಗೊತ್ತು. ಹೀಗಾಗಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಅವನನ್ನು ಕಣಕ್ಕಿಳಿಸುವುದಿಲ್ಲ ಎಂದು ಬಹಿರಂಗವಾಗಿ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯುವಕನಿಗೆ ಲೈಂಗಿಕ ದೌರ್ಜನ್ಯ ಆರೋಪ : ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚನ್ನಪಟ್ಟಣ ಉಪಚುನಾವಣೆಗೆ ಸಿ ಪಿ ಯೋಗೇಶ್ವರ್ ಆಗಬಹುದು. ಇಲ್ಲ ಜೆಡಿಎಸ್‌ನವರೇ ಆಗಬಹುದು, ಎನ್‌ಡಿಎ ಅಭ್ಯರ್ಥಿ ಯಾರೇ ಆದರೂ ನಾವು ಒಗ್ಗೂಡಿ ಕೆಲಸ ಮಾಡೋಣ ಎಂದರು.

ಹಾಲು ಉತ್ಪಾದಕರಿಗೆ ದೇಶಾದ್ಯಂತ ಪ್ರೋತ್ಸಾಹಧನ ಕೊಡುವಂತೆ ಪ್ರಧಾನಿ ಅವರಿಗೆ ಮನವಿ ಮಾನಾಡುತ್ತೇನೆ. ದೇಶದ ಎಲ್ಲ ರೈತರಿಗೆ 2 ರಿಂದ 3 ರೂ. ಪ್ರತಿ ಲೀಟರ್‌ಗೆ ಕೊಡುವಂತೆ ಮನವೊಲಿಸುತ್ತೇನೆ ಎಂದರು.

ಚನ್ನಪಟ್ಟಣ ಉದ್ದಾರ ಮಾಡುತ್ತೇನೆ ಎಂದು ಬಂದಿರುವವರನ್ನು ಮೊದಲು ಚನ್ನಪಟ್ಟಣ ತಾಲೂಕಿಗೆ ಬರಬೇಕಿರುವ 61 ಕೋಟಿ ಹಾಲಿನ ಪ್ರೋತ್ಸಾಹಧನ ಕೊಡಿ ಎಂದು ಕೇಳಿ ಎಂದು ಡಿ ಕೆ ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...