ನನ್ನ ತಾಕತ್ ಟೆಸ್ಟ್ ಮಾಡಬೇಕು ಅಂದ್ರೆ ಶೋಭಾ ಕ್ಷೇತ್ರಕ್ಕೆ ಬರಲಿ: ಎಸ್‌ ಟಿ ಸೋಮಶೇಖರ್ ವಾಗ್ದಾಳಿ

Date:

ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಅಂದ್ರೆ ಕ್ಷೇತ್ರಕ್ಕೆ ಬರಲಿ. ಅವಳು ಸಂಸದೆ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ನಾನೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಯಶವಂತಪುರದಲ್ಲಿ ಇಬ್ಬರು ಸ್ಪರ್ಧಿಸೋಣ ಯಾರು ಗೆಲ್ಲುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಹರಿಹಾಯ್ದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಶೋಭಾ ಹೇಗೂ ಗೆದ್ದಿದ್ದಳಲ್ಲ. ತಾಕತ್ ಇದ್ದರೆ ಯಶವಂತಪುರದಲ್ಲಿ ಅವಳೂ ನಿಲ್ಲಲಿ. ಅವಳದ್ದು ಪಾಪದ ಕೊಡ ಇನ್ನೂ ತುಂಬಬೇಕಾಗುತ್ತದೆ. ಪಾಪದ ಕೊಡ ತುಂಬುವವರೆಗೂ ನಾನೂ ತಾಳ್ಮೆಯಿಂದ ಕಾಯುತ್ತಿದ್ದೇನೆ. ಆ ಮೇಲೆ ನಾನು ಮಾತನಾಡುತ್ತೇನೆ” ಎಂದರು.

“ನನಗೆ ಏನೂ ಮಾತು ಬರಲ್ಲ ಅಂತಾ ಅಲ್ಲ. ಅವಳ ಹತ್ತರಷ್ಟು ನಾನು ಮಾತಾಡುತ್ತೇನೆ. ಚಿಕ್ಕಮಗಳೂರಿನಲ್ಲಿ ಉಗಿದ ರೀತಿ ನನ್ನನ್ನು ಏನೂ ಕ್ಷೇತ್ರದಲ್ಲಿ ಕ್ಯಾಕರಿಸಿ ಉಗಿದಿಲ್ಲ, ನನ್ನ ತಾಕತ್ ಬಗ್ಗೆ, ನನ್ನ ಬಗ್ಗೆ ಮಾತಾಡುವ ಕಿಂಚಿತ್ ಯೋಗ್ಯತೆ ಅವಳಿಗಿಲ್ಲ. ಈ ಯಮ್ಮನಿಗೆ ತಾಳ್ಮೆಯಿಂದ ಇದ್ದರೆ ಸರಿ, ಇಲ್ಲದಿದ್ದರೆ ಪಾಪದ ಕೊಡ ತುಂಬುತ್ತಿದೆ. ನೆಟ್ಟಗೆ ಕ್ಷೇತ್ರದ ಕಡೆ ಕೆಲಸ ಮಾಡಲಿ. ನನ್ನ ಬಗ್ಗೆ ಯೋಚಿಸುವುದು ಬಿಡಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಪರ ಕಾಂಗ್ರೆಸ್ ನಾಯಕರು ಚಕ್ಕರೆ ಗ್ರಾಮದಲ್ಲಿ ಬೃಹತ್ ಬಹಿರಂಗ ಸಭೆ ನಡೆಸಿದರು. ಈ ವೇಳೆ, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ದಿಢೀರ್ ಪ್ರತ್ಯಕ್ಷವಾಗಿದ್ದರು. ಚನ್ನಪಟ್ಟಣದಲ್ಲಿ ನಿನ್ನೆ ಕಾಂಗ್ರೆಸ್ ಸಭೆಗೆ ಬಂದು ಹೋಗಿದ್ದ ಸೋಮಶೇಖರ್ ಇಂದು ಡಿಸಿಎಂ ಡಿಕೆಶಿ ಜೊತೆಗಿನ ಸಭೆಯಲ್ಲಿ ಬಹಿರಂಗವಾಗಿಯೇ ಹಾಜರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...